AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಗೋವಿನ ಸಗಣಿಯಿಂದ ತಯಾರಾದ ‘ವೇದಿಕ್ ಪೈಂಟ್’

ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಮೂಲಕ ಗೋವಿನ ಸಗಣಿಯಿಂದ ತಯಾರಿಸಿದ ಹೊಸ ಬಣ್ಣ (Paint) ಒಂದನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಪರಿಚಯಿಸಿದ್ದಾರೆ.

ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಗೋವಿನ ಸಗಣಿಯಿಂದ ತಯಾರಾದ ‘ವೇದಿಕ್ ಪೈಂಟ್’
ವೇದಿಕ್ ಪೈಂಟ್
TV9 Web
| Edited By: |

Updated on:Apr 06, 2022 | 11:33 PM

Share

ನವದೆಹಲಿ: ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಮೂಲಕ ಗೋವಿನ ಸಗಣಿಯಿಂದ ತಯಾರಿಸಿದ ಹೊಸ ಬಣ್ಣ (Paint) ಒಂದನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ನಿತಿನ್ ಗಡ್ಕರಿ ಪರಿಚಯಿಸಿದ್ದಾರೆ. ಇದರಿಂದ ರೈತರಿಗೆ ಹೆಚ್ಚಿನ ಆದಾಯ ಸಿಗುವ ಆಶಯವನ್ನು ಗಡ್ಕರಿ ವ್ಯಕ್ತಪಡಿಸಿದ್ದಾರೆ.

ಗೋವಿನ ಸಗಣಿಯಿಂದ ತಯಾರಾದ ಬಣ್ಣಕ್ಕೆ Vedic Paint ಎಂದು ಹೆಸರಿಡಲಾಗಿದೆ. ಹೊಸ ಬಣ್ಣವು ಶೀಘ್ರದಲ್ಲೇ ಮಾರುಕಟ್ಟೆಗೆ ಪ್ರವೇಶಿಸಲಿದೆ. ‘ವೇದಿಕ್ ಪೈಂಟ್’ ಡಿಸ್ಟಂಪರ್ ಹಾಗೂ ಎಮಲ್ಶನ್ ರೂಪದಲ್ಲಿ ಬರಲಿದೆ. ಪರಿಸರ ಸ್ನೇಹಿಯಾಗಿರುವ ಈ ಬಣ್ಣವು ವಿಷ, ಬ್ಯಾಕ್ಟೀರಿಯಾ, ಫಂಗಸ್ ರಹಿತವಾಗಿದೆ. ಗೋಡೆಗೆ ಬಳಿದ ನಾಲ್ಕು ತಾಸುಗಳಲ್ಲಿ ಒಣಗುವ ಸಾಮರ್ಥ್ಯ ಹೊಂದಿರಲಿದೆ. ಇದರಿಂದ ದೇಶದ ರೈತರಿಗೆ 55 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಬರುವ ನಿರೀಕ್ಷೆ ಇದೆ.

TV9 Facebook Live | ಗೋಹತ್ಯೆ ನಿಷೇಧದಿಂದ ರೈತರಿಗೆ ಲಾಭವಾಗುವುದೇ?

Published On - 5:19 pm, Sat, 19 December 20

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ