AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಬಾರಿಗೆ ಬಿಹಾರದ ಸಿಎಂ ಆಗಲಿದ್ದಾರೆ ನಿತೀಶ್ ‌ಕುಮಾರ್: ನಾಳೆಯೇ ಪಟ್ಟಾಭಿಷೇಕ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ಕುಮಾರ್ ಆಯ್ಕೆಯಾಗಿದ್ದು, ನಾಳೆ 11.30ಕ್ಕೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಲಿದೆ. ಈ ಬಗ್ಗೆ ಇಂದು ನಿತೀಶ್ ಕುಮಾರ್ ನಿವಾಸದಲ್ಲಿ ನಡೆದ NDA ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಹೀಗಾಗಿ ಸತತ 4ನೇ ಬಾರಿಗೆ ಹಾಗೂ ಒಟ್ಟಾರೆ 7ನೇ ಬಾರಿಗೆ ಬಿಹಾರದ ಸಿಎಂ ಆಗಿ ನಾಳೆ ನಿತೀಶ್‌ ಪದಗ್ರಹಣ ಮಾಡಲಿದ್ದಾರೆ. NDA ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಿತೀಶ್‌ ಬಿಹಾರದ 23ನೇ ಸಿಎಂ ಆಗಿ ನಿತೀಶ್‌ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. DCM […]

7ನೇ ಬಾರಿಗೆ ಬಿಹಾರದ ಸಿಎಂ ಆಗಲಿದ್ದಾರೆ ನಿತೀಶ್ ‌ಕುಮಾರ್: ನಾಳೆಯೇ ಪಟ್ಟಾಭಿಷೇಕ
ಬಿಹಾರ ಸಿಎಂ ನಿತೀಶ್​ ಕುಮಾರ್
ಪೃಥ್ವಿಶಂಕರ
|

Updated on:Nov 15, 2020 | 5:40 PM

Share

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ಕುಮಾರ್ ಆಯ್ಕೆಯಾಗಿದ್ದು, ನಾಳೆ 11.30ಕ್ಕೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಲಿದೆ.

ಈ ಬಗ್ಗೆ ಇಂದು ನಿತೀಶ್ ಕುಮಾರ್ ನಿವಾಸದಲ್ಲಿ ನಡೆದ NDA ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಹೀಗಾಗಿ ಸತತ 4ನೇ ಬಾರಿಗೆ ಹಾಗೂ ಒಟ್ಟಾರೆ 7ನೇ ಬಾರಿಗೆ ಬಿಹಾರದ ಸಿಎಂ ಆಗಿ ನಾಳೆ ನಿತೀಶ್‌ ಪದಗ್ರಹಣ ಮಾಡಲಿದ್ದಾರೆ.

NDA ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಿತೀಶ್‌ ಬಿಹಾರದ 23ನೇ ಸಿಎಂ ಆಗಿ ನಿತೀಶ್‌ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. DCM ಆಗಿ ಸುಶೀಲ್‌ಕುಮಾರ್‌ ಮೋದಿ ನಾಳೆ ಪದಗ್ರಹಣ ಮಾಡಲಿದ್ದಾರೆ.

Published On - 4:16 pm, Sun, 15 November 20

Follow Us
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ