AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಬಾರಿ ಬಿಹಾರದ ಸಿಎಂ ಪಟ್ಟಕ್ಕೇರಿದ ನಿತೀಶ್‌ ಕುಮಾರ್

ಪಾಟ್ನಾ: ರಾಜ್ಯದ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಫಗು ಚೌಹಾಣ್​ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ಬಿಹಾರದ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ನಡೆಯಿತು. ಸತತ 4ನೇ ಬಾರಿಗೆ ಸಿಎಂ ಪಟ್ಟವನ್ನು ಅಲಂಕರಿಸಿದ ನಿತೀಶ್ ಕುಮಾರ್ ಒಟ್ಟು 7ನೇ ಬಾರಿಗೆ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ನಿತೀಶ್​ ಜೊತೆ ಇಬ್ಬರು ಉಪಮುಖ್ಯಮಂತ್ರಿಗಳಾಗಿ ತರ್​ಕಿಶೋರ್​ ಪ್ರಸಾದ್ ಮತ್ತು ರೇಣುದೇವಿ ಕೂಡ ಪ್ರಮಾಣಚವನ ಸ್ವೀಕರಿಸಿದರು. ಇದಲ್ಲದೆ, ನಿತೀಶ್ ಜೊತೆ ಸಚಿವರಾಗಿ 14 ಶಾಸಕರು ಪ್ರಮಾಣವಚನ ಸ್ವೀಕರಿಸಿದರು. JDUನ 6 […]

7ನೇ ಬಾರಿ ಬಿಹಾರದ ಸಿಎಂ ಪಟ್ಟಕ್ಕೇರಿದ ನಿತೀಶ್‌ ಕುಮಾರ್
KUSHAL V
|

Updated on: Nov 16, 2020 | 5:38 PM

Share

ಪಾಟ್ನಾ: ರಾಜ್ಯದ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಫಗು ಚೌಹಾಣ್​ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ಬಿಹಾರದ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ನಡೆಯಿತು. ಸತತ 4ನೇ ಬಾರಿಗೆ ಸಿಎಂ ಪಟ್ಟವನ್ನು ಅಲಂಕರಿಸಿದ ನಿತೀಶ್ ಕುಮಾರ್ ಒಟ್ಟು 7ನೇ ಬಾರಿಗೆ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ನಿತೀಶ್​ ಜೊತೆ ಇಬ್ಬರು ಉಪಮುಖ್ಯಮಂತ್ರಿಗಳಾಗಿ ತರ್​ಕಿಶೋರ್​ ಪ್ರಸಾದ್ ಮತ್ತು ರೇಣುದೇವಿ ಕೂಡ ಪ್ರಮಾಣಚವನ ಸ್ವೀಕರಿಸಿದರು. ಇದಲ್ಲದೆ, ನಿತೀಶ್ ಜೊತೆ ಸಚಿವರಾಗಿ 14 ಶಾಸಕರು ಪ್ರಮಾಣವಚನ ಸ್ವೀಕರಿಸಿದರು. JDUನ 6 ಹಾಗೂ BJPಯ ಐವರು ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವರಾದ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಭಾಗಿಯಾದರು.

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ