AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ ಆಹ್ವಾನಿಸಲ್ಲ- ಭಾರತೀಯ ವಿದೇಶಾಂಗ ಇಲಾಖೆ

ಪ್ರತಿ ವರ್ಷ ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಲಾಗುತ್ತಿತ್ತು. ಆದರೆ, ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುವುದಿಲ್ಲ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ ಆಹ್ವಾನಿಸಲ್ಲ- ಭಾರತೀಯ ವಿದೇಶಾಂಗ ಇಲಾಖೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 8:55 PM

ದೆಹಲಿ: ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುವುದಿಲ್ಲ. ಕೊರೊನಾ ಕಾರಣದಿಂದ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ‌ಗೆ ಆಹ್ವಾನವಿಲ್ಲ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಪ್ರತಿ ವರ್ಷ ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಿದೇಶಿ ಸರ್ಕಾರದ ಮುಖ್ಯಸ್ಥರನ್ನು ಆಹ್ವಾನಿಸದೇ ಇರಲು ಭಾರತೀಯ ವಿದೇಶಾಂಗ ಇಲಾಖೆ ತೀರ್ಮಾನ ಮಾಡಿದೆ.

ಈ ಮೊದಲು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್​ನಲ್ಲಿ ರೂಪಾಂತರಗೊಂಡ ಕೊರೊನಾದಿಂದ ಬೋರಿಸ್ ಜಾನ್ಸನ್ ಬರಲು ನಿರಾಕರಿಸಿದರು. ಹೀಗಾಗಿ, ಬೇರೆ ದೇಶದ ಮುಖ್ಯಸ್ಥರನ್ನೂ ಆಹ್ವಾನಿಸದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಎರಡು ಬಾರಿ ಮಾತ್ರ ವಿದೇಶಿ ಗಣ್ಯ ಅತಿಥಿ ಇಲ್ಲದೇ ಗಣರಾಜ್ಯೋತ್ಸವ ಆಚರಣೆಯಾಗಿತ್ತು.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್

Published On - 7:25 pm, Thu, 14 January 21

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ