AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ ಆಹ್ವಾನಿಸಲ್ಲ- ಭಾರತೀಯ ವಿದೇಶಾಂಗ ಇಲಾಖೆ

ಪ್ರತಿ ವರ್ಷ ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಲಾಗುತ್ತಿತ್ತು. ಆದರೆ, ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುವುದಿಲ್ಲ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ ಆಹ್ವಾನಿಸಲ್ಲ- ಭಾರತೀಯ ವಿದೇಶಾಂಗ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 06, 2022 | 8:55 PM

Share

ದೆಹಲಿ: ಈ‌ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುವುದಿಲ್ಲ. ಕೊರೊನಾ ಕಾರಣದಿಂದ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ‌ಗೆ ಆಹ್ವಾನವಿಲ್ಲ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಪ್ರತಿ ವರ್ಷ ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಿದೇಶಿ ಸರ್ಕಾರದ ಮುಖ್ಯಸ್ಥರನ್ನು ಆಹ್ವಾನಿಸದೇ ಇರಲು ಭಾರತೀಯ ವಿದೇಶಾಂಗ ಇಲಾಖೆ ತೀರ್ಮಾನ ಮಾಡಿದೆ.

ಈ ಮೊದಲು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್​ನಲ್ಲಿ ರೂಪಾಂತರಗೊಂಡ ಕೊರೊನಾದಿಂದ ಬೋರಿಸ್ ಜಾನ್ಸನ್ ಬರಲು ನಿರಾಕರಿಸಿದರು. ಹೀಗಾಗಿ, ಬೇರೆ ದೇಶದ ಮುಖ್ಯಸ್ಥರನ್ನೂ ಆಹ್ವಾನಿಸದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಎರಡು ಬಾರಿ ಮಾತ್ರ ವಿದೇಶಿ ಗಣ್ಯ ಅತಿಥಿ ಇಲ್ಲದೇ ಗಣರಾಜ್ಯೋತ್ಸವ ಆಚರಣೆಯಾಗಿತ್ತು.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್

Published On - 7:25 pm, Thu, 14 January 21

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ