AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿImage Credit source: NDTV
TV9 Web
| Edited By: |

Updated on:Sep 23, 2022 | 10:28 AM

Share

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು (ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ) ಸ್ಪರ್ಧಿಸುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

ಗಾಂಧಿ ಕುಟುಂಬದಿಂದ ಯಾರೂ ಪಕ್ಷದ ಮುಖ್ಯಸ್ಥರಾಗಬಾರದು ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಕೇರಳದಲ್ಲಿ ಭೇಟಿಯಾದರು, ಅಲ್ಲಿ ಅವರು ನಿನ್ನೆ ಸಂಜೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದೆ. ನೀವೇ ಅಧ್ಯಕ್ಷರಾಗುವಂತೆ ಹಲವಾರು ಬಾರಿ ವಿನಂತಿಸಿದೆ. ಆದರೆ ಅವರು ಒಪ್ಪಿಲ್ಲ, ಇದೀಗ ಗಾಂಧಿ ಕುಟುಂಬದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಅವರು ನಿರ್ಧರಿಸಿದ್ದಾರೆ ಎಂದು ಅವರು ನನಗೆ ಹೇಳಿದರು ಎಂದು ಅಶೋಕ್ ಗೆಹ್ಲೋಟ್ ಸುದ್ದಿಗಾರರಿಗೆ ತಿಳಿಸಿದರು.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 10:16 am, Fri, 23 September 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ