AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿImage Credit source: NDTV
TV9 Web
| Edited By: |

Updated on:Sep 23, 2022 | 10:28 AM

Share

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು (ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ) ಸ್ಪರ್ಧಿಸುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

ಗಾಂಧಿ ಕುಟುಂಬದಿಂದ ಯಾರೂ ಪಕ್ಷದ ಮುಖ್ಯಸ್ಥರಾಗಬಾರದು ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಕೇರಳದಲ್ಲಿ ಭೇಟಿಯಾದರು, ಅಲ್ಲಿ ಅವರು ನಿನ್ನೆ ಸಂಜೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದೆ. ನೀವೇ ಅಧ್ಯಕ್ಷರಾಗುವಂತೆ ಹಲವಾರು ಬಾರಿ ವಿನಂತಿಸಿದೆ. ಆದರೆ ಅವರು ಒಪ್ಪಿಲ್ಲ, ಇದೀಗ ಗಾಂಧಿ ಕುಟುಂಬದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಅವರು ನಿರ್ಧರಿಸಿದ್ದಾರೆ ಎಂದು ಅವರು ನನಗೆ ಹೇಳಿದರು ಎಂದು ಅಶೋಕ್ ಗೆಹ್ಲೋಟ್ ಸುದ್ದಿಗಾರರಿಗೆ ತಿಳಿಸಿದರು.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 10:16 am, Fri, 23 September 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ