AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ. ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ […]

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!
ಸಾಧು ಶ್ರೀನಾಥ್​
|

Updated on:Jan 30, 2020 | 10:49 AM

Share

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ.

ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದ್ರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ಬಾಳಿ ಬದುಕಬೇಕಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಯುವಕನ್ನ ಉಳಿಸಿಕೊಳ್ಳಲು ಇಷ್ಟೆಲ್ಲಾ ಹರಸಾಹಸ ಪಟ್ಟಿದ್ದ ಕುಟುಂಬಸ್ಥರು ಬಳಿಕ ಅದೇ ಡೋಲಿಯಲ್ಲಿ ಯುವಕ ಮೃತದೇಹ ಹೊತ್ತುಕೊಂಡು ಊರಿಗೆ ಬಂದಿದ್ದಾರೆ. ಇದು ಕೇವಲ ವಿಜಯನಗರಂ ಜಿಲ್ಲೆಯ ಸಮಸ್ಯೆಯಲ್ಲ. ವಿಶಾಖಪಟ್ಟಣ ಭಾಗದ ವಿವಿಧ ಗ್ರಾಮಗಳಿಗೆ ರಸ್ತೆ, ಆಸ್ಪತ್ರೆಗಳಿಲ್ಲದೆ ಜನ ಪರದಾಡುತ್ತಿದ್ದಾರೆ.

Published On - 7:58 am, Thu, 30 January 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!