AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ. ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ […]

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!
ಸಾಧು ಶ್ರೀನಾಥ್​
|

Updated on:Jan 30, 2020 | 10:49 AM

Share

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ.

ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದ್ರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ಬಾಳಿ ಬದುಕಬೇಕಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಯುವಕನ್ನ ಉಳಿಸಿಕೊಳ್ಳಲು ಇಷ್ಟೆಲ್ಲಾ ಹರಸಾಹಸ ಪಟ್ಟಿದ್ದ ಕುಟುಂಬಸ್ಥರು ಬಳಿಕ ಅದೇ ಡೋಲಿಯಲ್ಲಿ ಯುವಕ ಮೃತದೇಹ ಹೊತ್ತುಕೊಂಡು ಊರಿಗೆ ಬಂದಿದ್ದಾರೆ. ಇದು ಕೇವಲ ವಿಜಯನಗರಂ ಜಿಲ್ಲೆಯ ಸಮಸ್ಯೆಯಲ್ಲ. ವಿಶಾಖಪಟ್ಟಣ ಭಾಗದ ವಿವಿಧ ಗ್ರಾಮಗಳಿಗೆ ರಸ್ತೆ, ಆಸ್ಪತ್ರೆಗಳಿಲ್ಲದೆ ಜನ ಪರದಾಡುತ್ತಿದ್ದಾರೆ.

Published On - 7:58 am, Thu, 30 January 20

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!