AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನಿಯಂತ್ರಣಕ್ಕೆ ಬಂದ ನಿಫಾ ವೈರಸ್, ನಿರ್ಬಂಧಗಳ ಸಡಿಲಿಕೆ

ಕೇರಳದಲ್ಲಿ ಸತತ ಆರನೇ ದಿನವೂ ನಿಫಾ ವೈರಸ್​(Nipah Virus)ನ ಹೊಸ ಪ್ರಕರಣಗಳು ವರದಿಯಾಗದ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ.9 ಗ್ರಾಮ ಪಂಚಾಯ್ತಿಗಳಲ್ಲಿ ಕಂಟೈನ್ಮೆಂಟ್​ ವಲಯಗಳನ್ನು ನಿರ್ಮಿಸಲಾಗಿತ್ತು, ಈ ನಿರ್ಬಂಧಗಳನ್ನು ಕೋಯಿಕ್ಕೋಡ್​ ಜಿಲ್ಲಾಡಳಿತ ಗುರುವಾರ ಹಿಂತೆಗೆದುಕೊಂಡಿದೆ. ವಟಕರ ತಾಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂಬ ಆರೋಗ್ಯ ಇಲಾಖೆಯ ಮೌಲ್ಯಮಾಪನದೊಂದಿಗೆ ಜಿಲ್ಲಾಧಿಕಾರಿ ಎ ಗೀತಾ ಕಂಟೈನ್ಮೆಂಟ್​ ಜೋನ್​ಗಳನ್ನು ತೆಗೆದುಹಾಕಿದ್ದಾರೆ.

ಕೇರಳದಲ್ಲಿ ನಿಯಂತ್ರಣಕ್ಕೆ ಬಂದ ನಿಫಾ ವೈರಸ್, ನಿರ್ಬಂಧಗಳ ಸಡಿಲಿಕೆ
Image Credit source: India Today
Follow us
ನಯನಾ ರಾಜೀವ್
|

Updated on: Sep 22, 2023 | 9:36 AM

ಕೇರಳದಲ್ಲಿ ಸತತ ಆರನೇ ದಿನವೂ ನಿಫಾ ವೈರಸ್​(Nipah Virus)ನ ಹೊಸ ಪ್ರಕರಣಗಳು ವರದಿಯಾಗದ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ.9 ಗ್ರಾಮ ಪಂಚಾಯ್ತಿಗಳಲ್ಲಿ ಕಂಟೈನ್ಮೆಂಟ್​ ವಲಯಗಳನ್ನು ನಿರ್ಮಿಸಲಾಗಿತ್ತು, ಈ ನಿರ್ಬಂಧಗಳನ್ನು ಕೋಯಿಕ್ಕೋಡ್​ ಜಿಲ್ಲಾಡಳಿತ ಗುರುವಾರ ಹಿಂತೆಗೆದುಕೊಂಡಿದೆ. ವಟಕರ ತಾಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂಬ ಆರೋಗ್ಯ ಇಲಾಖೆಯ ಮೌಲ್ಯಮಾಪನದೊಂದಿಗೆ ಜಿಲ್ಲಾಧಿಕಾರಿ ಎ ಗೀತಾ ಕಂಟೈನ್ಮೆಂಟ್​ ಜೋನ್​ಗಳನ್ನು ತೆಗೆದುಹಾಕಿದ್ದಾರೆ.

ಇಲ್ಲಿಯವರೆಗೆ ಕೋಯಿಕ್ಕೋಡ್​ನಲ್ಲಿ 6 ನಿಫಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ, ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎರಡು ವಾರಗಳಿಂದ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಾಗುತ್ತಿದ್ದು, ಜನರಲ್ಲಿ ಭೀತಿ ಉಂಟಾಗಿತ್ತು.

ನಿಫಾ ವೈರಸ್​ ಲಕ್ಷಣಗಳು ನಿಫಾ ವೈರಸ್ ತಗುಲಿರುವುದರ ಸಾಮಾನ್ಯ ಲಕ್ಷಣಗಳೆಂದರೆ, ಅನಾರೋಗ್ಯ, ಜ್ವರ, ಮೈ ಕೈ ನೋವು, ಸ್ನಾಯುಗಳ ನೋವು, ತಲೆನೋವು, ಸುಸ್ತು, ವಾಂತಿ. ನಿಫಾ ವೈರಸ್ ಮನುಷ್ಯರಲ್ಲಿ ಬಹಳ ವೇಗವಾಗಿ ಹರಡುತ್ತದೆ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಅದೇ ರೀತಿ ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ. ಬಾವಲಿ, ಹಂದಿ, ಕುರಿ ಸೇರಿದಂತೆ ಸಾಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ.

ಬಾವಲಿ ಅಥವಾ ಹಕ್ಕಿಗಳು ಅರ್ಧಂಬರ್ಧ ತಿಂದು ಬಿಟ್ಟ ಹಣ್ಣುಗಳನ್ನು ಸೇವನೆ ಮಾಡುವುದರಿಂದ ನಿಫಾ ವೈರಸ್ ತಗುಲುತ್ತದೆ. ಬಾವಲಿಗಳು ತಿಂದ ಹಣ್ಣುಗಳನ್ನು ಸೇವನೆ ಮಾಡುವುದರಿಂದ ನಿಫಾ ವೈರಸ್ ತಗುಲುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ನಿಫಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡದಂತೆ ತಡೆಯಲು, ನಿಫಾ ವೈರಸ್ ತಗುಲಿದವರಿಂದ ಭೌತಿಕ ಅಂತರ ಕಾಪಾಡಿಕೊಳ್ಳಬೇಕು. ನಿಫಾ ವೈರಸ್ ತಗುಲಿದವರನ್ನು ಭೇಟಿಯಾದ ಬಳಿಕ ಕೈಗಳನ್ನು ತಪ್ಪದೇ ತೊಳೆಯಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ