AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಬೇಡಿಕೆ ಈಡೇರುವವರೆಗೂ ಹೊಸ ವರ್ಷ ಆಚರಿಸುವುದಿಲ್ಲ: ರೈತ ನಾಯಕರ ಹೇಳಿಕೆ

ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೊಸ ವರ್ಷಾಚರಣೆ ನಡೆಸುವುದಿಲ್ಲ ಎಂದು ಸಿಂಘು ಗಡಿಯಲ್ಲಿ ಚಳುವಳಿ ನಿರತ ರೈತರು ತಿಳಿಸಿದ್ದಾರೆ.

ಎಲ್ಲಾ ಬೇಡಿಕೆ ಈಡೇರುವವರೆಗೂ ಹೊಸ ವರ್ಷ ಆಚರಿಸುವುದಿಲ್ಲ: ರೈತ ನಾಯಕರ ಹೇಳಿಕೆ
ಟಿಕ್ರಿ ಗಡಿಯಲ್ಲಿ ಚಳುವಳಿ ನಿರತ ಮಹಿಳೆಯರು
guruganesh bhat
| Updated By: ಸಾಧು ಶ್ರೀನಾಥ್​|

Updated on: Jan 01, 2021 | 11:51 AM

Share

ದೆಹಲಿ: ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೊಸ ವರ್ಷ ಆಚರಿಸುವುದಿಲ್ಲ ಎಂದು ಸಿಂಘು ಗಡಿಯಲ್ಲಿ ಚಳುವಳಿ ನಿರತ ರೈತರು ಘೋಷಿಸಿದ್ದಾರೆ.

ಜನವರಿ 4ರಂದು ಕೇಂದ್ರ ಸರ್ಕಾರ ಇನ್ನೊಂದು ಸುತ್ತಿನ ಸಭೆ ಕರೆದು ಚರ್ಚಿಸುವ ಪ್ರಸ್ತಾಪವಿತ್ತಿದೆ. ಈಗಾಗಲೇ ರೈತರ 4 ಬೇಡಿಕೆಗಳಲ್ಲಿ 2 ಬೇಡಿಕೆಗಳನ್ನು ಈಡೇರಿಸುವ ಕುರಿತು ಒಪ್ಪಂದಕ್ಕೆ ಬರಲಾಗಿದೆ. ಉಳಿದ 2 ಬೇಡಿಕೆಗಳನ್ನು ರೈತರು ಪಟ್ಟು ಹಿಡಿದು ಕುಳಿತಿದ್ದು, ಅವುಗಳು ಈಡೇರದೇ ಯಾವ ಕಾರಣಕ್ಕೂ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಚಳುವಳಿ ಇಂದು 37ನೇ ದಿನ ಪ್ರವೇಶಿಸಿದ್ದು, ರಾಷ್ಟ್ರ ರಾಜಧಾನಿಯ ಕೊರೆಯುವ ಚಳಿಯ ನಡುವೆಯೂ ರೈತರು ಚಳುವಳಿ ಮುಂದುವರೆಸಿದ್ದಾರೆ.

ಪಂಜಾಬ್ ಮತ್ತು ಹರ್ಯಾಣದ 1000 ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯರ್ತೆಯರು, ಮಧ್ಯಾಹ್ನದ ಬಿಸಿಯೂಟದ ಕಾರ್ಯಕರ್ತೆಯರು ಸಿಂಘು ಗಡಿ ತಲುಪಿದ್ದಾರೆ. ಇಂದು 11.30ರಿಂದ ಗಡಿಯಲ್ಲಿ ತಮ್ಮ ಸಮವಸ್ತ್ರದಲ್ಲೇ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹರಿಯಾಣ ಕಾಂಗ್ರೆಸ್ ಸಂಸದರು ಸಕುಟುಂಬ ಸಮೇತರಾಗಿ 25 ದಿನಗಳಿಂದ ದೆಹಲಿ ಚಲೋ ಚಳುವಳಿಯಲ್ಲಿ ಭಾಗವಹಿಸಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!