AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ದಂಡವಿಲ್ಲ: ಗೃಹ ಸಚಿವ

ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶುಕ್ರವಾರ ಅಕ್ಟೋಬರ್ 21 ರಿಂದ 27 ರವರೆಗೆ ಸಂಚಾರ ಪೊಲೀಸರು ನಾಗರಿಕರಿಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಘೋಷಿಸಿದ್ದಾರೆ

ದೀಪಾವಳಿಯಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ದಂಡವಿಲ್ಲ: ಗೃಹ ಸಚಿವ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 22, 2022 | 4:57 PM

Share

ಗುಜರಾತ್:  ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶುಕ್ರವಾರ ಅಕ್ಟೋಬರ್ 21 ರಿಂದ 27 ರವರೆಗೆ ಸಂಚಾರ ಪೊಲೀಸರು ನಾಗರಿಕರಿಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಘೋಷಿಸಿದ್ದಾರೆ, ಇದೀಗ ಈ ಕ್ರಮ ವಿವಾದವನ್ನು ಸೃಷ್ಟಿಸಿದೆ. ಸೂರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರ್ಷ್ ಸಾಂಘವಿ, ಇಂದಿನಿಂದ ಅ. 21 ರಿಂದ ಅಕ್ಟೋಬರ್ 27 ರವರೆಗೆ, ಗುಜರಾತ್ ಟ್ರಾಫಿಕ್ ಪೊಲೀಸರು ನಾಗರಿಕರಿಗೆ ಯಾವುದೇ ದಂಡವನ್ನು ವಿಧಿಸುವಂತಿಲ್ಲ . ಇದರರ್ಥ ನೀವು (ಸಾರ್ವಜನಿಕರು) ಸಂಚಾರ ನಿಯಮಗಳನ್ನು ಅನುಸರಿಸಬಾರದು ಎಂದಲ್ಲ. ನೀವು ತಪ್ಪು ಮಾಡುತ್ತೀರಿ, ಅದಕ್ಕಾಗಿ ನೀವು ದಂಡವನ್ನು ಪಾವತಿಸಬೇಕಿಲ್ಲ ಎಂದು ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಇದು ಕಾನೂನು ಉಲ್ಲಂಘನೆ ಅಲ್ಲ. ಯಾರಾದರೂ ನಿಯಮಗಳನ್ನು ಉಲ್ಲಂಘಿಸಿದರೆ, ಗುಜರಾತ್ ಪೊಲೀಸರು ಹೂಗಳನ್ನು ನೀಡುವ ಮೂಲಕ ಈ ತಪ್ಪು ಮಾಡದಂತೆ ಮನವೊಲಿಸಬೇಕು ಎಂದು ಸಾಂಘವಿ ಹೇಳಿದರು.

ಇದೀಗ ಈ ಕ್ರಮಕ್ಕೆ ನಾಗರಿಕರು ಹಾಗೂ ರಾಜಕಾರಣಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ಶುರುವಾಗಿದೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಸಿಂಗ್ ಚೌಧರಿ ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದ್ದಾರೆ, ಇದೊಂದು ಕೆಟ್ಟ ಕ್ರಮ ಮತಕ್ಕಾಗಿ ವಾಹನ ಚಾಲಕರ ಜೀವಕ್ಕೆ ಅಪಾಯ ಉಂಟು ಮಾಡುತ್ತಿದೆ. ಇದಕ್ಕಾಗಿ ಚುನಾವಣಾ ಆಯೋಗ ಕೂಡ ಚುನಾವಣೆ ಘೋಷನೆಯನ್ನು ತುಂಬಾ ತಡ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Published On - 2:37 pm, Sat, 22 October 22

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ