AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ದಂಡವಿಲ್ಲ: ಗೃಹ ಸಚಿವ

ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶುಕ್ರವಾರ ಅಕ್ಟೋಬರ್ 21 ರಿಂದ 27 ರವರೆಗೆ ಸಂಚಾರ ಪೊಲೀಸರು ನಾಗರಿಕರಿಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಘೋಷಿಸಿದ್ದಾರೆ

ದೀಪಾವಳಿಯಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ದಂಡವಿಲ್ಲ: ಗೃಹ ಸಚಿವ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 22, 2022 | 4:57 PM

Share

ಗುಜರಾತ್:  ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶುಕ್ರವಾರ ಅಕ್ಟೋಬರ್ 21 ರಿಂದ 27 ರವರೆಗೆ ಸಂಚಾರ ಪೊಲೀಸರು ನಾಗರಿಕರಿಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಘೋಷಿಸಿದ್ದಾರೆ, ಇದೀಗ ಈ ಕ್ರಮ ವಿವಾದವನ್ನು ಸೃಷ್ಟಿಸಿದೆ. ಸೂರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರ್ಷ್ ಸಾಂಘವಿ, ಇಂದಿನಿಂದ ಅ. 21 ರಿಂದ ಅಕ್ಟೋಬರ್ 27 ರವರೆಗೆ, ಗುಜರಾತ್ ಟ್ರಾಫಿಕ್ ಪೊಲೀಸರು ನಾಗರಿಕರಿಗೆ ಯಾವುದೇ ದಂಡವನ್ನು ವಿಧಿಸುವಂತಿಲ್ಲ . ಇದರರ್ಥ ನೀವು (ಸಾರ್ವಜನಿಕರು) ಸಂಚಾರ ನಿಯಮಗಳನ್ನು ಅನುಸರಿಸಬಾರದು ಎಂದಲ್ಲ. ನೀವು ತಪ್ಪು ಮಾಡುತ್ತೀರಿ, ಅದಕ್ಕಾಗಿ ನೀವು ದಂಡವನ್ನು ಪಾವತಿಸಬೇಕಿಲ್ಲ ಎಂದು ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಇದು ಕಾನೂನು ಉಲ್ಲಂಘನೆ ಅಲ್ಲ. ಯಾರಾದರೂ ನಿಯಮಗಳನ್ನು ಉಲ್ಲಂಘಿಸಿದರೆ, ಗುಜರಾತ್ ಪೊಲೀಸರು ಹೂಗಳನ್ನು ನೀಡುವ ಮೂಲಕ ಈ ತಪ್ಪು ಮಾಡದಂತೆ ಮನವೊಲಿಸಬೇಕು ಎಂದು ಸಾಂಘವಿ ಹೇಳಿದರು.

ಇದೀಗ ಈ ಕ್ರಮಕ್ಕೆ ನಾಗರಿಕರು ಹಾಗೂ ರಾಜಕಾರಣಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ಶುರುವಾಗಿದೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಸಿಂಗ್ ಚೌಧರಿ ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದ್ದಾರೆ, ಇದೊಂದು ಕೆಟ್ಟ ಕ್ರಮ ಮತಕ್ಕಾಗಿ ವಾಹನ ಚಾಲಕರ ಜೀವಕ್ಕೆ ಅಪಾಯ ಉಂಟು ಮಾಡುತ್ತಿದೆ. ಇದಕ್ಕಾಗಿ ಚುನಾವಣಾ ಆಯೋಗ ಕೂಡ ಚುನಾವಣೆ ಘೋಷನೆಯನ್ನು ತುಂಬಾ ತಡ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Published On - 2:37 pm, Sat, 22 October 22

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ