AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ […]

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ
ಸಾಧು ಶ್ರೀನಾಥ್​
|

Updated on:Jan 02, 2020 | 10:47 AM

Share

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ ಕೆಲವರು ಕಾಡಿನ ದಾರಿಯಲ್ಲಿ ಯಾವುದೇ ತೊಂದರೆಯಾಗದಂತೆ ಮಾರ್ಗ ಸರಿ ಮಾಡುತ್ತಾ ಸಾಗಿದ್ದಾರೆ.

ಮಾರ್ಗ ಮಧ್ಯೆಯೇ ಮುದ್ದಾದ ಮಗುವಿಗೆ ಜನ್ಮಕೊಟ್ಟ ತಾಯಿ: ಹೌದು ತಗ್ಗು ಅಂಕು ಡೊಂಕಾದ ರಸ್ತೇಲಿ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದೆ. ಌಂಬುಲೆನ್ಸ್​ಗೆ ಫೋನ್ ಮಾಡಿದ್ರೂ, ಮಹಿಳೆಯಿದ್ದ ಸ್ಥಳಕ್ಕೆ ಌಂಬುಲೆನ್ಸ್ ಬರಲು ಸಾಧ್ಯವಾಗಿಲ್ಲ. ಕೊನೆಗೆ ಕಾಡಿನ ದಾರಿಯಲ್ಲೇ ಮಹಾತಾಯಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ನಲ್ಲಿ, ಅದೆಷ್ಟೇ ಸರ್ಕಾರ ಬಂದು ಹೋದ್ರೂ, ರಾಜಕಾರಣಿಗಳು ಉದ್ದುದ್ದ ಭಾಷಣ ಬೀಗಿದ್ರೂ ಗ್ರಾಮೀಣ ಪ್ರದೇಶದಲ್ಲಿ ಜನ ಇನ್ನೂ ನರಕದಲ್ಲೇ ದಿನ ದೂಡುತ್ತಿದ್ದಾರೆ.

Published On - 10:27 am, Thu, 2 January 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​