AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 6ರಂದು ಆಚರಿಸುತ್ತಿದ್ದ ‘ಶೌರ್ಯ ದಿವಸ್’ ‘ಕರಾಳ ದಿನ’ ಕ್ಕೆ ಬಿತ್ತು ಬ್ರೇಕ್

ದೆಹಲಿ: ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು.. ವಿವಾದಿತ ಪ್ರದೇಶ ರಾಮಲಲ್ಲಾಗೆ ಸೇರಿದ್ದು ಅಂತ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿ ದಿನಗಳೇ ಉರುಳಿವೆ. ದೇಶದ ಜನ ಕೂಡ ಯಾವುದೇ ಕೋಮು ಪ್ರಚೋದನೆಗೆ ಒಳಗಾಗದೆ ಶಾಂತ ರೀತಿಯಲ್ಲೇ ತೀರ್ಪನ್ನ ಸ್ವಾಗತಿಸಿದ್ದಾರೆ. ಇಡೀ ದೇಶವೇ ಸುಪ್ರೀಂ ತೀರ್ಪಿಗೆ ತಲೆಬಾಗಿದೆ. ಇದೀಗ ಅಯೋಧ್ಯೆ ವಿಚಾರವಾಗಿ ಮತ್ತೊಮ್ಮೆ ಶಾಂತಿ ಮಂತ್ರ ಸಾರಲು ಧಾರ್ಮಿಕ ಮುಖಂಡರು ಮುಂದಾಗಿದ್ದಾರೆ. ‘ಶೌರ್ಯ ದಿವಸ್’ ‘ಕರಾಳ ದಿನ’ ಆಚರಿಸದಿರಲು ಧರ್ಮಗುರುಗಳ ಕರೆ ಡಿಸೆಂಬರ್ 6 1992ರ ಡಿಸೆಂಬರ್ 6ರಂದು ಹಿಂದೂ ಕರಸೇವಕರು […]

ಡಿಸೆಂಬರ್ 6ರಂದು ಆಚರಿಸುತ್ತಿದ್ದ ‘ಶೌರ್ಯ ದಿವಸ್’ ‘ಕರಾಳ ದಿನ’ ಕ್ಕೆ ಬಿತ್ತು ಬ್ರೇಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 01, 2019 | 6:19 PM

Share

ದೆಹಲಿ: ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು.. ವಿವಾದಿತ ಪ್ರದೇಶ ರಾಮಲಲ್ಲಾಗೆ ಸೇರಿದ್ದು ಅಂತ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿ ದಿನಗಳೇ ಉರುಳಿವೆ. ದೇಶದ ಜನ ಕೂಡ ಯಾವುದೇ ಕೋಮು ಪ್ರಚೋದನೆಗೆ ಒಳಗಾಗದೆ ಶಾಂತ ರೀತಿಯಲ್ಲೇ ತೀರ್ಪನ್ನ ಸ್ವಾಗತಿಸಿದ್ದಾರೆ. ಇಡೀ ದೇಶವೇ ಸುಪ್ರೀಂ ತೀರ್ಪಿಗೆ ತಲೆಬಾಗಿದೆ. ಇದೀಗ ಅಯೋಧ್ಯೆ ವಿಚಾರವಾಗಿ ಮತ್ತೊಮ್ಮೆ ಶಾಂತಿ ಮಂತ್ರ ಸಾರಲು ಧಾರ್ಮಿಕ ಮುಖಂಡರು ಮುಂದಾಗಿದ್ದಾರೆ.

‘ಶೌರ್ಯ ದಿವಸ್’ ‘ಕರಾಳ ದಿನ’ ಆಚರಿಸದಿರಲು ಧರ್ಮಗುರುಗಳ ಕರೆ ಡಿಸೆಂಬರ್ 6 1992ರ ಡಿಸೆಂಬರ್ 6ರಂದು ಹಿಂದೂ ಕರಸೇವಕರು ಬಾಬ್ರಿ ಮಸೀದಿಯನ್ನ ಧ್ವಂಸ ಮಾಡಿದ್ರು. ಅಂದಿನಿಂದ ಆ ದಿನವನ್ನ ಶೌರ್ಯ ದಿನವಾಗಿ ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ಆಚರಣೆ ಮಾಡಿಕೊಂಡು ಬರ್ತಿದ್ವು. ಪ್ರತಿವರ್ಷ ದೇಶಾದ್ಯಂತ ಶೌರ್ಯ ದಿವಸ್ ಆಚರಿಸಿ ರಾಮಮಂದಿರ ನಿರ್ಮಾಣದ ಸಂಕಲ್ಪ ಮಾಡ್ತಿದ್ರು. ಇದ್ರ ಜೊತೆ ಜೊತೆಗೆ ಮುಸ್ಲಿಂ ಸಂಘಟನೆಗಳು ಇದೇ ದಿನವನ್ನ ಕರಾಳ ದಿನವನ್ನಾಗಿ ಆಚರಿಸುತ್ತಿದ್ರು. ಆದ್ರೆ ಈ ಬಾರಿ ಆ ಎರಡೂ ದಿನಗಳಿಗೂ ಬ್ರೇಕ್ ಬಿದ್ದಿದೆ.

ಈ ಸಬಂಧ ಸಭೆ ಸೇರಿದ ಹಿಂದೂ ಸಂಘಟನೆಗಳು ಇನ್ಮುಂದೆ ರಾಮಜನ್ಮಭೂಮಿ ವಿಚಾರವಾಗಿ ಶೌರ್ಯ ದಿನ ಆಚರಿಸಿಕೊಂಡು ಹೋಗೋದು ಬೇಡ ಅನ್ನೋ ನಿರ್ಧಾರಕ್ಕೆ ಬಂದಿವೆ. ಮುಖ್ಯವಾಗಿ ರಾಮಜನ್ಮಭೂಮಿ ನ್ಯಾಸ್ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಈ ಮಹತ್ವದ ನಿರ್ಧಾರವನ್ನ ಕೈಗೊಂಡಿವೆ. ಮುಸ್ಲಿಂ ಸಂಘಟನೆಗಳು ಕೂಡ ಕರಾಳ ದಿನ ಆಚರಿಸಬಾರದು ಅಂತ ಡಿಸೈಡ್ ಮಾಡಿವೆ. ಸೋ ಶಾಂತಿ ಮಂತ್ರ ಜಪಿಸಿರೋ ಎರಡೂ ಕಡೆಯವರು ಸುಪ್ರೀಂ ಆದೇಶಕ್ಕೆ ತಲೆಬಾಗಿದ್ದಾರೆ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು