AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಬಲ್ ತುಂಡಾಗಿ ಮಹಡಿಗಳ ಮಧ್ಯೆ ಸಿಲುಕಿದ ಲಿಫ್ಟ್​, ಹೃದಯ ಸ್ತಂಭನದಿಂದ ಮಹಿಳೆ ಸಾವು

ವಸತಿ ಸಮುಚ್ಛಯವೊಂದರ ಲಿಫ್ಟ್​ನ ಕೇಬಲ್ ತುಂಡಾಗಿ ಒಳಗೆ ಸಿಲುಕಿದ್ದ ಮಹಿಳೆ ಹೃದಯಸ್ತಂಭನದಿಂದ ಮೃತಪಟ್ಟಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಕೇಬಲ್ ತುಂಡಾಗಿ ಮಹಡಿಗಳ ಮಧ್ಯೆ ಸಿಲುಕಿದ ಲಿಫ್ಟ್​, ಹೃದಯ ಸ್ತಂಭನದಿಂದ ಮಹಿಳೆ ಸಾವು
ಲಿಫ್ಟ್​ ಕುಸಿದು ಮಹಿಳೆ ಸಾವುImage Credit source: NDTV
Follow us
ನಯನಾ ರಾಜೀವ್
|

Updated on: Aug 04, 2023 | 9:03 AM

ವಸತಿ ಸಮುಚ್ಛಯವೊಂದರ ಲಿಫ್ಟ್​ನ ಕೇಬಲ್ ತುಂಡಾಗಿ ಒಳಗೆ ಸಿಲುಕಿದ್ದ ಮಹಿಳೆ ಹೃದಯಸ್ತಂಭನದಿಂದ ಮೃತಪಟ್ಟಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿಫ್ಟ್​ ನೆಲಕ್ಕೆ ಅಪ್ಪಳಿಸಲಿಲ್ಲ ಬದಲಾಗಿ ಕಟ್ಟಡಗಳ ನಡುವೆ ಸಿಕ್ಕಿಬಿದ್ದಿತ್ತು, ಲಿಫ್ಟ್​ನಲ್ಲಿ ಮಹಿಳೆ ಒಬ್ಬಂಟಿಯಾಗಿದ್ದರು, ಆ ಸಮಯದಲ್ಲಿ ಲಿಫ್ಟ್​ನ ತಂತಿ ತುಂಡಾಗಿತ್ತು.

ಆ ಸಂದರ್ಭದಲ್ಲಿ ಮಹಿಳೆ ಪ್ರಜ್ಞೆ ತಪ್ಪಿದ್ದರು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಘಟನೆ 4.30ರ ಸುಮಾರಿಗೆ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಒಂದು ಗಂಟೆಯ ಬಳಿಕ ಮಹಿಳೆ ಕೊನೆಯುಸಿರೆಳೆದಿದ್ದಾರೆ, ಲಿಫ್ಟ್​ನಲ್ಲಿ ಸಿಲುಕಿರುವ ಸಂದರ್ಭದಲ್ಲಿ ಹೃದಯಸ್ತಂಭನಕ್ಕೆ ಒಳಗಾಗಿದ್ದರು.

ಮತ್ತಷ್ಟು ಓದಿ: Shocking News: ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!

ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿತ್ತು, ಮೊಣಕೈಗೂ ಕೂಡ ಪೆಟ್ಟಾಗಿತ್ತು, ಆಸ್ಪತ್ರೆಗೆ ಕರೆತಂದಾಗ ನಾಡಿಮಿಡಿತವೂ ನಿಲ್ಲುವ ಸ್ಥಿತಿಯಲ್ಲಿತ್ತು, ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಯಿತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನೂರಾರು ನಿವಾಸಿಗಳು ಪಾರಸ್ ಟಿಯೆರಾ ಎದುರು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!