AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು
ಪೊಲೀಸರುImage Credit source: NDTV
ನಯನಾ ರಾಜೀವ್
|

Updated on:Jun 12, 2023 | 7:40 AM

Share

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಅಪಘಾತ ಸಂಭವಿಸಿದೆ. ಬೆಳಕಿನ ಉದ್ದೇಶಕ್ಕಾಗಿ ಕಬ್ಬಿಣದ ಕಂಬವನ್ನು ನಿರ್ಮಿಸಲಾಗಿದೆ ಆದರೆ ಅದು ವೇದಿಕೆಯ ಮೇಲೆ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫ್ಯಾಷನ್ ಶೋ ಆಯೋಜಕರು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ನಟ, ಮಾಡೆಲ್ ಆದಿತ್ಯ ಸಿಂಗ್ ಅನುಮಾನಾಸ್ಪದ ಸಾವು

ವಂಶಿಕಾ ಅವರ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕೆಲಸದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ. ಫ್ಯಾಷನ್ ಶೋಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:40 am, Mon, 12 June 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್