AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು

ಆನ್​ಲೈನ್​ ಮೂಲಕ ಆರ್ಡರ್​ ಮಾಡಲಾಗಿದ್ದ ಐಸ್​ಕ್ರೀಂ ಟಬ್​ನಲ್ಲಿ ಜರಿ ಹುಳು ಪತ್ತೆಯಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು
ಐಸ್​ಕ್ರೀಂ
ನಯನಾ ರಾಜೀವ್
|

Updated on: Jun 16, 2024 | 10:55 AM

Share

ಡೆಲಿವರಿ ಆ್ಯಪ್‌ನಿಂದ ಆರ್ಡರ್ ಮಾಡಿದ ಐಸ್ ಕ್ರೀಂ(Ice-Cream)ನಲ್ಲಿ ಜರಿಹುಳು(ಶತಪದಿ) ಪತ್ತೆಯಾಗಿದೆ. ವಿಷಯದ ಬಗ್ಗೆ ಮಾಹಿತಿ ಬಂದ ತಕ್ಷಣ, ಆಹಾರ ಮತ್ತು ಸರಬರಾಜು ಇಲಾಖೆ ತಂಡವು ಸೆಕ್ಟರ್ -22 ರಲ್ಲಿರುವ ಡೆಲಿವರಿ ಆಪ್ ಸ್ಟೋರ್‌ಗೆ ಭೇಟಿ ನೀಡಿದೆ. ಎಲ್ಲಾ ಐಸ್​ಕ್ರೀಂಗಳ ಮಾರಾಟವನ್ನು ನಿಷೇಧಿಸಿದೆ. ಐಸ್ ಕ್ರೀಂ ಮಾದರಿಯನ್ನು ಪರೀಕ್ಷಿಸಲಾಗುತ್ತದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಮತ್ತು ಡೆಲಿವರಿ ಆ್ಯಪ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ದೀಪಾ ದೇವಿ ಅವರು ಮಕ್ಕಳಿಗೆ ಮ್ಯಾಂಗೋ ಶೇಕ್ ಮಾಡಲು ಡೆಲಿವರಿ ಅಪ್ಲಿಕೇಶನ್‌ನಿಂದ ಐಸ್‌ಕ್ರೀಂ ಆರ್ಡರ್ ಮಾಡಿದ್ದರು. ಐಸ್​ಕ್ರೀಂ ಮುಚ್ಚುಳ ತೆಗೆದ ತಕ್ಷಣ ಹುಳು ಕಾಣಿಸಿತ್ತು, ಆ್ಯಪ್‌ನ ಸಹಾಯವಾಣಿ ಸಂಖ್ಯೆಗೆ ದೂರು ನೀಡಿದ್ದಾರೆ. ಕಂಪನಿಯು ತನ್ನ ತಪ್ಪನ್ನು ಒಪ್ಪಿಕೊಂಡು, ಐಸ್​ಕ್ರೀಂ ಹಣವನ್ನು ಹಿಂದಿರುಗಿಸಿತು.

ವಿಷಯದ ಬಗ್ಗೆ ಮಾಹಿತಿ ಪಡೆದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವೂ ಸೆಕ್ಟರ್-12 ತಲುಪಿತು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಅವರು ಸೆಕ್ಟರ್ -22 ರಲ್ಲಿರುವ ಆಪ್ ಸ್ಟೋರ್‌ಗೆ ತಲುಪಿದರು ಮತ್ತು ಆ ಬ್ಯಾಚ್ ಐಸ್ ಕ್ರೀಮ್ ಮಾರಾಟವನ್ನು ನಿಲ್ಲಿಸಿದರು.

ಮತ್ತಷ್ಟು ಓದಿ:ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ಈ ಸಂಬಂಧ ದೂರನ್ನು ಸ್ವೀಕರಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಆಹಾರ ಸುರಕ್ಷತಾ ಅಧಿಕಾರಿ ಅಕ್ಷಯ್ ಗೋಯಲ್ ಹೇಳಿದ್ದಾರೆ. ಭಾನುವಾರ ಪ್ರಕರಣ ದಾಖಲಾಗಲಿದೆ.

ಕೆಲವು ದಿನಗಳ ಹಿಂದೆ ಆನ್​ಲೈನ್​ ಮೂಲಕ ತರಿಸಲಾಗಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳುಗಳು ಪತ್ತೆಯಾಗಿತ್ತು. ಬಳಿಕ ಸ್ವತಃ ವೈದ್ಯರಾಗಿರುವ ಗ್ರಾಹಕರು ಅದನ್ನು ಅರಿತು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ