AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Edited By: |

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ