AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Updated By: Lakshmi Hegde|

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು