AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Edited By: |

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ