AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Edited By: |

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ