AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ: ತವರು ಮನೆಗೆ ಹೋಗಬೇಡ ಎಂದಿದ್ದಕ್ಕೆ, ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಮದುವೆಯ ಆರಂಭದಲ್ಲಿ ಸಾಮಾನ್ಯವಾಗಿ ಎಲ್ಲಾ ಹೆಣ್ಣುಮಕ್ಕಳಿಗೂ ಸ್ವಲ್ಪ ಸಮಯ ಸಿಕ್ಕರೂ ಸಾಕು ತವರು ಮನೆಗೆ ಹೋಗಬೇಕೆಂದು ಹಂಬಲಿಸುತ್ತಿರುತ್ತಾರೆ.

ಉತ್ತರಪ್ರದೇಶ: ತವರು ಮನೆಗೆ ಹೋಗಬೇಡ ಎಂದಿದ್ದಕ್ಕೆ, ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ
ಮದುವೆ
ನಯನಾ ರಾಜೀವ್
|

Updated on:Aug 07, 2023 | 9:15 AM

Share

ಮದುವೆ(Marriage)ಯ ಆರಂಭದ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲಾ ಹೆಣ್ಣುಮಕ್ಕಳಿಗೂ ಸ್ವಲ್ಪ ಸಮಯ ಸಿಕ್ಕರೂ ಸಾಕು ತವರು ಮನೆಗೆ ಹೋಗಬೇಕೆಂದು ಹಂಬಲಿಸುತ್ತಿರುತ್ತಾರೆ. ತವರು ಮನೆಗೆ ಹೋಗಬೇಡ ಎಂದಿದ್ದಕ್ಕೆ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ.

ಮಹಿಳೆಯ ತಂದೆಯ ದೂರಿನ ಮೇರೆಗೆ ಪತಿ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ವರದಕ್ಷಿಣೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ನಿಶಾ ತನ್ನ ಪತಿ ನೌಕಾಪಡೆಯ ವ್ಯಕ್ತಿ ಕರ್ತವ್ಯಕ್ಕೆ ಸೇರಲು ಹೋದ ನಂತರ ತನ್ನ ಹೆತ್ತವರ ಮನೆಗೆ ಹೋಗಲು ಬಯಸಿದ್ದಳು, ಆದರೆ ನಿರಾಕರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಅತ್ತೆ ಮಹಿಳೆಯನ್ನು ತಕ್ಷಣವೇ ಕಳುಹಿಸಲು ಸಿದ್ಧರಿರಲಿಲ್ಲ ಮತ್ತು ಆಕೆಯ ತಂದೆಯ ಮನೆಗೆ ಭೇಟಿ ನೀಡಲು ಮುಹೂರ್ತ (ಶುಭ ಸಮಯ) ಕುರಿತು ಮಾತನಾಡುತ್ತಿದ್ದರು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ನಿಶಾಳ ತಂದೆ ಧ್ರುವ ಪ್ರಸಾದ್ ವರ್ಮಾ ನೀಡಿದ ದೂರಿನ ಮೇರೆಗೆ ಆಕೆಯ ಪತಿ, ಮಾವ, ಅತ್ತೆ ಸೇರಿದಂತೆ ಆರು ಮಂದಿಯ ವಿರುದ್ಧ ವರದಕ್ಷಿಣೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್‌ಎಚ್‌ಒ ರಾಜೀವ್ ಸಿಂಗ್ ತಿಳಿಸಿದ್ದಾರೆ.

ನಿಶಾ 2022 ರ ಡಿಸೆಂಬರ್ 2 ರಂದು ಅಮಿತ್ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:15 am, Mon, 7 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!