AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, ಇವತ್ತೊಂದೇ ದಿನ 687 ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ ಹತ್ತು ಲಕ್ಷ ದಾಟಿದೆ. ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿರುವ ಮಹಾಮಾರಿ ಭಾರತದಲ್ಲಂತೂ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಸಧ್ಯ ಭಾರತ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು ಮಧ್ಯಾಹ್ನದವರೆಗೆ ಪತ್ತೆಯಾದ ಸೋಂಕಿತರ ಸಂಖ್ಯೆ 34,956 ರಷ್ಟಿದೆ. ಹಾಗೇನೆ 687 ಜನರು ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 25,602 ಕ್ಕೇರಿದೆ. ವಿಶ್ವದ ಕೊರೊನಾ ಸೋಂಕಿತರಲ್ಲಿ ಭಾರತದ ಪಾಲು ಶೇ. 7.14ರಷ್ಟಿದೆ. ಹಾಗೇನೆ ವಿಶ್ವದ ಕೊರೊನಾ […]

ಭಾರತದಲ್ಲಿ 10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, ಇವತ್ತೊಂದೇ ದಿನ 687 ಸಾವು
Guru
Guru| Edited By: ಸಾಧು ಶ್ರೀನಾಥ್​|

Updated on: Jul 17, 2020 | 1:54 PM

Share

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ ಹತ್ತು ಲಕ್ಷ ದಾಟಿದೆ. ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿರುವ ಮಹಾಮಾರಿ ಭಾರತದಲ್ಲಂತೂ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಸಧ್ಯ ಭಾರತ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಭಾರತದಲ್ಲಿ ಇಂದು ಮಧ್ಯಾಹ್ನದವರೆಗೆ ಪತ್ತೆಯಾದ ಸೋಂಕಿತರ ಸಂಖ್ಯೆ 34,956 ರಷ್ಟಿದೆ. ಹಾಗೇನೆ 687 ಜನರು ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 25,602 ಕ್ಕೇರಿದೆ.

ವಿಶ್ವದ ಕೊರೊನಾ ಸೋಂಕಿತರಲ್ಲಿ ಭಾರತದ ಪಾಲು ಶೇ. 7.14ರಷ್ಟಿದೆ. ಹಾಗೇನೆ ವಿಶ್ವದ ಕೊರೊನಾ ಸಾವುಗಳ ಪೈಕಿ ಭಾರತದಲ್ಲಿ ಶೇ 4.26ರಷ್ಟು ಸಾವು ಸಂಭವಿಸುತ್ತಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ