AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, ಇವತ್ತೊಂದೇ ದಿನ 687 ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ ಹತ್ತು ಲಕ್ಷ ದಾಟಿದೆ. ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿರುವ ಮಹಾಮಾರಿ ಭಾರತದಲ್ಲಂತೂ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಸಧ್ಯ ಭಾರತ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು ಮಧ್ಯಾಹ್ನದವರೆಗೆ ಪತ್ತೆಯಾದ ಸೋಂಕಿತರ ಸಂಖ್ಯೆ 34,956 ರಷ್ಟಿದೆ. ಹಾಗೇನೆ 687 ಜನರು ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 25,602 ಕ್ಕೇರಿದೆ. ವಿಶ್ವದ ಕೊರೊನಾ ಸೋಂಕಿತರಲ್ಲಿ ಭಾರತದ ಪಾಲು ಶೇ. 7.14ರಷ್ಟಿದೆ. ಹಾಗೇನೆ ವಿಶ್ವದ ಕೊರೊನಾ […]

ಭಾರತದಲ್ಲಿ 10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, ಇವತ್ತೊಂದೇ ದಿನ 687 ಸಾವು
Guru
Guru| Edited By: ಸಾಧು ಶ್ರೀನಾಥ್​|

Updated on: Jul 17, 2020 | 1:54 PM

Share

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ ಹತ್ತು ಲಕ್ಷ ದಾಟಿದೆ. ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿರುವ ಮಹಾಮಾರಿ ಭಾರತದಲ್ಲಂತೂ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಸಧ್ಯ ಭಾರತ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಭಾರತದಲ್ಲಿ ಇಂದು ಮಧ್ಯಾಹ್ನದವರೆಗೆ ಪತ್ತೆಯಾದ ಸೋಂಕಿತರ ಸಂಖ್ಯೆ 34,956 ರಷ್ಟಿದೆ. ಹಾಗೇನೆ 687 ಜನರು ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 25,602 ಕ್ಕೇರಿದೆ.

ವಿಶ್ವದ ಕೊರೊನಾ ಸೋಂಕಿತರಲ್ಲಿ ಭಾರತದ ಪಾಲು ಶೇ. 7.14ರಷ್ಟಿದೆ. ಹಾಗೇನೆ ವಿಶ್ವದ ಕೊರೊನಾ ಸಾವುಗಳ ಪೈಕಿ ಭಾರತದಲ್ಲಿ ಶೇ 4.26ರಷ್ಟು ಸಾವು ಸಂಭವಿಸುತ್ತಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ