AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು. ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ […]

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 2:54 PM

Share

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು.

ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ ನರ್ಸ್​ ಸರೋಜ್​ರನ್ನ ಆಶೀರ್ವದಿಸಿದರು. ಮುಖ್ಯಮಂತ್ರಿ ಚೌಹಾಣ್​ ಜುಲೈ 25ರಿಂದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!