AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು. ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ […]

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!
KUSHAL V
| Edited By: |

Updated on: Aug 03, 2020 | 2:54 PM

Share

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು.

ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ ನರ್ಸ್​ ಸರೋಜ್​ರನ್ನ ಆಶೀರ್ವದಿಸಿದರು. ಮುಖ್ಯಮಂತ್ರಿ ಚೌಹಾಣ್​ ಜುಲೈ 25ರಿಂದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ