AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು. ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ […]

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 03, 2020 | 2:54 PM

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು.

ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ ನರ್ಸ್​ ಸರೋಜ್​ರನ್ನ ಆಶೀರ್ವದಿಸಿದರು. ಮುಖ್ಯಮಂತ್ರಿ ಚೌಹಾಣ್​ ಜುಲೈ 25ರಿಂದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ