AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು. ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ […]

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 2:54 PM

Share

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು.

ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ ನರ್ಸ್​ ಸರೋಜ್​ರನ್ನ ಆಶೀರ್ವದಿಸಿದರು. ಮುಖ್ಯಮಂತ್ರಿ ಚೌಹಾಣ್​ ಜುಲೈ 25ರಿಂದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ