AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರದ ಸಂಗೀತ ಪ್ಲೇ ಮಾಡಬೇಡಿ ಎಂದ ಸೇನಾಧಿಕಾರಿಯ ಕಾರಿಗೆ ಬೆಂಕಿ, ಲಕ್ನೋದ ಹೋಟೆಲ್​​ಗೆ ಬೀಗಮುದ್ರೆ

ಗೋಮ್ತಿನಗರದಲ್ಲಿರುವ ಮೇಜರ್ ಅಭಿಜಿತ್ ಸಿಂಗ್ ಅವರ ಮನೆಯ ಸಮೀಪ ಈ ಹೋಟೆಲ್ ಇದೆ. ಭಾನುವಾರ ರಾತ್ರಿ ಅವರು ಹೋಟೆಲ್ ಸಿಬ್ಬಂದಿಗೆ ಸಂಗೀತ ನಿಲ್ಲಿಸುವಂತೆ ಕೇಳಿದರು. ಆದರೆ ಅವರು ನಿರಾಕರಿಸಿದರು

ಅಬ್ಬರದ ಸಂಗೀತ ಪ್ಲೇ ಮಾಡಬೇಡಿ ಎಂದ ಸೇನಾಧಿಕಾರಿಯ ಕಾರಿಗೆ ಬೆಂಕಿ, ಲಕ್ನೋದ ಹೋಟೆಲ್​​ಗೆ ಬೀಗಮುದ್ರೆ
ಸೀಲ್ ಮಾಡಿದ ಹೋಟೆಲ್Image Credit source: NDTV
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 10, 2023 | 4:54 PM

Share

ಲಖನೌ: ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಕ್ನೋದಲ್ಲಿ (Lucknow) ತಡರಾತ್ರಿಯಲ್ಲಿ ಜೋರಾಗಿ ಸಂಗೀತ ಪ್ಲೇ ಮಾಡಿದ್ದನ್ನು ವಿರೋಧಿಸಿದ ಸೇನಾ ಮೇಜರ್ ಕಾರಿಗೆ ಬೆಂಕಿ ಹಚ್ಚಿದ ನಂತರ ಹೋಟೆಲ್​​ನ್ನು ಮಂಗಳವಾರ ಸೀಲ್ ಮಾಡಲಾಗಿದೆ. ಹೋಟೆಲ್ ಮಿಲಾನೊ ಮತ್ತು ಕೆಫೆಯನ್ನು ಅಕ್ರಮವಾಗಿ ನಡೆಸಲಾಗುತ್ತಿದ್ದು, ನಿರ್ವಾಹಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಐದು ಜನರನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಪ್ರಮುಖ ಆರೋಪಿ ಹೋಟೆಲ್‌ನ ಮ್ಯಾನೇಜರ್‌ಗಾಗಿ ಹುಡುಕುತ್ತಿದ್ದಾರೆ.

ಗೋಮ್ತಿನಗರದಲ್ಲಿರುವ ಮೇಜರ್ ಅಭಿಜಿತ್ ಸಿಂಗ್ ಅವರ ಮನೆಯ ಸಮೀಪ ಈ ಹೋಟೆಲ್ ಇದೆ. ಭಾನುವಾರ ರಾತ್ರಿ ಅವರು ಹೋಟೆಲ್ ಸಿಬ್ಬಂದಿಗೆ ಸಂಗೀತ ನಿಲ್ಲಿಸುವಂತೆ ಕೇಳಿದರು. ಆದರೆ ಅವರು ನಿರಾಕರಿಸಿದರು, ಇದು ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸರ ಮಧ್ಯಪ್ರವೇಶದ ನಂತರ ಸಂಗೀತವನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ: ಚುನಾವಣೆ ನಮ್ಮ ಹಕ್ಕು ಆದರೆ ಅದಕ್ಕಾಗಿ ಬೇಡುವುದಿಲ್ಲ: ಒಮರ್ ಅಬ್ದುಲ್ಲಾ

ಸಂಗೀತವನ್ನು ನಿಲ್ಲಿಸಿದ ನಂತರ ಅವರು ಮಲಗಿದ್ದರು. ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ತಮ್ಮ ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್