AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಅನಾಮಿಕ ಪತ್ರವೊಂದು ಬಂದಿದ್ದು ಎಚ್ಚರಿಕೆಯಿಂದಿರುವಂತೆ ಪತ್ರದಲ್ಲಿ ಹೇಳಲಾಗಿದೆ.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್
guruganesh bhat
| Edited By: |

Updated on: Jan 08, 2021 | 4:07 PM

Share

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​​ರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಅನಾಮಧೇಯ ಪತ್ರವೊಂದು ಬಂದ ಹಿನ್ನಲೆಯಲ್ಲಿ ಅವರ  ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂಗ್ಲಿಷ್​ನಲ್ಲಿ ಬರೆದಿರುವ ಪತ್ರದಲ್ಲಿ, ಎಕೆ 47 ಮತ್ತು ಸೆಮಿ ಆಟೋಮೆಟಿಕ್ ಪಿಸ್ತೂಲ್​ಗಳನ್ನು ಹೊಂದಿರುವ ದುಷ್ಕರ್ಮಿಗಳು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಗುತ್ತಿಗೆ ಪಡೆದಿದ್ದಾರೆ. ಯಾವುದೇ ಸಮಯದಲ್ಲಾದರೂ ಮುಖ್ಯಮಂತ್ರಿಗಳನ್ನು ಹತ್ಯೆಗೈಯಲು ಅವರು ಪ್ರಯತ್ನಿಸಬಹುದಾಗಿದ್ದು, ದಯವಿಟ್ಟು, ಜಾಗೃತೆಯಿಂದಿರುವಂತೆ ಹೇಳಲಾಗಿದೆ. ಅಲ್ಲದೇ ಹಂತಕರು ನಾಗ್ಪುರದಲ್ಲಿ ವಾಸಿಸುತ್ತಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.

ಈ ಪತ್ರದ ಬೆನ್ನಲ್ಲೇ ಒಡಿಶಾ ಪೊಲೀಸರು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ ಭೇಟಿ ನೀಡುವ ಸ್ಥಳ, ಸಿಎಂ ನಿವಾಸ ಮತ್ತು ಕಚೇರಿಗೆ ಭದ್ರತೆ ಹೆಚ್ಚಿಸಿಲಾಗಿದೆ.

ಒಡಿಶಾದಲ್ಲಿ ನಿರ್ಮಾಣವಾಗಲಿದೆ ದೇಶದ ಅತಿದೊಡ್ಡ ಹಾಕಿ ಕ್ರೀಡಾಂಗಣ, 2023ರ ಪುರುಷರ ವಿಶ್ವಕಪ್ ನಡೆಯುವುದು ಇಲ್ಲೇ..

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!