AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಅನಾಮಿಕ ಪತ್ರವೊಂದು ಬಂದಿದ್ದು ಎಚ್ಚರಿಕೆಯಿಂದಿರುವಂತೆ ಪತ್ರದಲ್ಲಿ ಹೇಳಲಾಗಿದೆ.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್
guruganesh bhat
| Edited By: |

Updated on: Jan 08, 2021 | 4:07 PM

Share

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​​ರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಅನಾಮಧೇಯ ಪತ್ರವೊಂದು ಬಂದ ಹಿನ್ನಲೆಯಲ್ಲಿ ಅವರ  ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂಗ್ಲಿಷ್​ನಲ್ಲಿ ಬರೆದಿರುವ ಪತ್ರದಲ್ಲಿ, ಎಕೆ 47 ಮತ್ತು ಸೆಮಿ ಆಟೋಮೆಟಿಕ್ ಪಿಸ್ತೂಲ್​ಗಳನ್ನು ಹೊಂದಿರುವ ದುಷ್ಕರ್ಮಿಗಳು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಗುತ್ತಿಗೆ ಪಡೆದಿದ್ದಾರೆ. ಯಾವುದೇ ಸಮಯದಲ್ಲಾದರೂ ಮುಖ್ಯಮಂತ್ರಿಗಳನ್ನು ಹತ್ಯೆಗೈಯಲು ಅವರು ಪ್ರಯತ್ನಿಸಬಹುದಾಗಿದ್ದು, ದಯವಿಟ್ಟು, ಜಾಗೃತೆಯಿಂದಿರುವಂತೆ ಹೇಳಲಾಗಿದೆ. ಅಲ್ಲದೇ ಹಂತಕರು ನಾಗ್ಪುರದಲ್ಲಿ ವಾಸಿಸುತ್ತಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.

ಈ ಪತ್ರದ ಬೆನ್ನಲ್ಲೇ ಒಡಿಶಾ ಪೊಲೀಸರು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ ಭೇಟಿ ನೀಡುವ ಸ್ಥಳ, ಸಿಎಂ ನಿವಾಸ ಮತ್ತು ಕಚೇರಿಗೆ ಭದ್ರತೆ ಹೆಚ್ಚಿಸಿಲಾಗಿದೆ.

ಒಡಿಶಾದಲ್ಲಿ ನಿರ್ಮಾಣವಾಗಲಿದೆ ದೇಶದ ಅತಿದೊಡ್ಡ ಹಾಕಿ ಕ್ರೀಡಾಂಗಣ, 2023ರ ಪುರುಷರ ವಿಶ್ವಕಪ್ ನಡೆಯುವುದು ಇಲ್ಲೇ..

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು