AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಅನಾಮಿಕ ಪತ್ರವೊಂದು ಬಂದಿದ್ದು ಎಚ್ಚರಿಕೆಯಿಂದಿರುವಂತೆ ಪತ್ರದಲ್ಲಿ ಹೇಳಲಾಗಿದೆ.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್
Follow us
guruganesh bhat
| Updated By: ರಾಜೇಶ್ ದುಗ್ಗುಮನೆ

Updated on: Jan 08, 2021 | 4:07 PM

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​​ರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಅನಾಮಧೇಯ ಪತ್ರವೊಂದು ಬಂದ ಹಿನ್ನಲೆಯಲ್ಲಿ ಅವರ  ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂಗ್ಲಿಷ್​ನಲ್ಲಿ ಬರೆದಿರುವ ಪತ್ರದಲ್ಲಿ, ಎಕೆ 47 ಮತ್ತು ಸೆಮಿ ಆಟೋಮೆಟಿಕ್ ಪಿಸ್ತೂಲ್​ಗಳನ್ನು ಹೊಂದಿರುವ ದುಷ್ಕರ್ಮಿಗಳು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಗುತ್ತಿಗೆ ಪಡೆದಿದ್ದಾರೆ. ಯಾವುದೇ ಸಮಯದಲ್ಲಾದರೂ ಮುಖ್ಯಮಂತ್ರಿಗಳನ್ನು ಹತ್ಯೆಗೈಯಲು ಅವರು ಪ್ರಯತ್ನಿಸಬಹುದಾಗಿದ್ದು, ದಯವಿಟ್ಟು, ಜಾಗೃತೆಯಿಂದಿರುವಂತೆ ಹೇಳಲಾಗಿದೆ. ಅಲ್ಲದೇ ಹಂತಕರು ನಾಗ್ಪುರದಲ್ಲಿ ವಾಸಿಸುತ್ತಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.

ಈ ಪತ್ರದ ಬೆನ್ನಲ್ಲೇ ಒಡಿಶಾ ಪೊಲೀಸರು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ ಭೇಟಿ ನೀಡುವ ಸ್ಥಳ, ಸಿಎಂ ನಿವಾಸ ಮತ್ತು ಕಚೇರಿಗೆ ಭದ್ರತೆ ಹೆಚ್ಚಿಸಿಲಾಗಿದೆ.

ಒಡಿಶಾದಲ್ಲಿ ನಿರ್ಮಾಣವಾಗಲಿದೆ ದೇಶದ ಅತಿದೊಡ್ಡ ಹಾಕಿ ಕ್ರೀಡಾಂಗಣ, 2023ರ ಪುರುಷರ ವಿಶ್ವಕಪ್ ನಡೆಯುವುದು ಇಲ್ಲೇ..

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ