AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ. ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ […]

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!
ಸಾಧು ಶ್ರೀನಾಥ್​
| Updated By: |

Updated on:Jul 01, 2020 | 3:25 PM

Share

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ.

ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ ಬಾಗಿಲಿಗೂ ಎಣ್ಣೆ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ.

Published On - 3:22 pm, Wed, 1 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!