AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ. ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ […]

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!
ಸಾಧು ಶ್ರೀನಾಥ್​
| Edited By: |

Updated on:Jul 01, 2020 | 3:25 PM

Share

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ.

ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ ಬಾಗಿಲಿಗೂ ಎಣ್ಣೆ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ.

Published On - 3:22 pm, Wed, 1 July 20

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್