3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ. ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ […]

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!
Edited By:

Updated on: Jul 01, 2020 | 3:25 PM

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ.

ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ ಬಾಗಿಲಿಗೂ ಎಣ್ಣೆ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ.

 

Published On - 3:22 pm, Wed, 1 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us