AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಘಡ್​ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 02, 2021 | 1:06 PM

Share

ಭುವನೇಶ್ವರ: ಕೆಂಪಿರುವೆ ಮತ್ತು ಅವುಗಳ ಮೊಟ್ಟೆಯಿಂದ ತಯಾರಿಸಲಾಗುವ ಚಟ್ನಿ ಕೊರೊನಾಕ್ಕೆ ಮದ್ದಾಗಲಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಶೀಘ್ರದಲ್ಲಿಯೇ ಆಯುಷ್​ ಸಚಿವಾಲಯ ಸ್ಪಷ್ಟನೆ ನೀಡಲಿದೆ. ಈ ಕುರಿತು ಒಡಿಶಾ ಹೈಕೋರ್ಟ್ ಆಯುಷ್​ ಸಚಿವಾಲಯ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿಗೆ ನಿರ್ದೇಶನ ನೀಡಿದ್ದು, 3 ತಿಂಗಳೊಳಗೆ ಮಾಹಿತಿ ನೀಡುವಂತೆ ತಿಳಿಸಿದೆ.

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಗಡ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ. ಆದ್ದರಿಂದ ಇದು ಕೊರೊನಾಕ್ಕೂ ರಾಮಬಾಣ ಎಂದು ಹೇಳಿದ್ದರು.

ಕೆಂಪಿರುವೆ ಚಟ್ನಿಯಲ್ಲಿ ಫಾರ್ಮಿಕ್ ಆ್ಯಸಿಡ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್​ ಬಿ12, ಜಿಂಕ್ ಮತ್ತು ಕಬ್ಬಿಣಾಂಶ ಅಧಿಕವಾಗಿರುತ್ತದೆ. ಇದು ಆರೋಗ್ಯ ವರ್ಧನೆಗೆ ಸಹಕಾರಿ ಮತ್ತು ಕೊವಿಡ್​ ಕಾಯಿಲೆಗೆ ಪರಿಣಾಮಕಾರಿ ಮದ್ದು ಎಂಬ ವಿಷಯದ ಕುರಿತು ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಇದೀಗ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಲು ಆಯುಷ್ ಸಚಿವಾಲಯಕ್ಕೆ ಒಡಿಶಾ ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾದಿಂದ ಕಂಗೆಟ್ಟ ವರ್ಷದಲ್ಲಿ ಸೋಂಕಿಗಿಂತಲೂ ವೇಗವಾಗಿ ಹರಡಿದ್ದು ಕೋವಿಡ್-19 ರೋಗದ ಬಗ್ಗೆ ತಪ್ಪು ಮಾಹಿತಿ

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?