Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ತೋಟದಲ್ಲಿ ಬೆಳೆದ ಮಾವಿನ ಹಣ್ಣಿನ ಚಿತ್ರಗಳನ್ನು ಎಲ್ಲೆಡೆ ಹಂಚಿಕೊಂಡ ಮಾಲೀಕ, ಮರುದಿನವೇ 2.5 ಲಕ್ಷ ಮೌಲ್ಯದ ಹಣ್ಣುಗಳು ಕಳವು

ಮಾವು(Mango) ಮಾರಾಟಕ್ಕಿದೆ ಎಂದಾಗಲಿ, ಮರದ ಚಿತ್ರಗಳನ್ನು ಹಾಕಿ ಈ ಹಣ್ಣಿಗೆ ಒಳ್ಳೆಯ ಬೆಲೆ ಇದೆ ಎಂದು ಬರೆಯುವುದಾಗಲೀ ಮಾಡಬೇಡಿ, ನೀವು ಬೆಳೆದ ಹಣ್ಣುಗಳು ಕೂಡ ಕಳವಾಗಬಹುದು.

ತಮ್ಮ ತೋಟದಲ್ಲಿ ಬೆಳೆದ ಮಾವಿನ ಹಣ್ಣಿನ ಚಿತ್ರಗಳನ್ನು ಎಲ್ಲೆಡೆ ಹಂಚಿಕೊಂಡ ಮಾಲೀಕ, ಮರುದಿನವೇ 2.5 ಲಕ್ಷ ಮೌಲ್ಯದ ಹಣ್ಣುಗಳು ಕಳವು
ಮಾವು
Follow us
ನಯನಾ ರಾಜೀವ್
|

Updated on: Jun 20, 2023 | 8:52 AM

ಮಾವು(Mango) ಮಾರಾಟಕ್ಕಿದೆ ಎಂದಾಗಲಿ, ಮರದ ಚಿತ್ರಗಳನ್ನು ಹಾಕಿ ಈ ಹಣ್ಣಿಗೆ ಒಳ್ಳೆಯ ಬೆಲೆ ಇದೆ ಎಂದು ಬರೆಯುವುದಾಗಲೀ ಮಾಡಬೇಡಿ, ನೀವು ಬೆಳೆದ ಹಣ್ಣುಗಳು ಕೂಡ ಕಳವಾಗಬಹುದು. ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮಾಲೀಕರು ಸಾಮಾಜಿಕ ಜಾಲತಾಣಗಳಲ್ಲಿ ಹಣ್ಣಿನ ಫೋಟೊಗಳನ್ನು ಹಾಕಿದ ಮರುದಿನವೇ 2.5 ಲಕ್ಷ ರೂಪಾಯಿ ಬೆಲೆಬಾಳುವ ಹಣ್ಣುಗಳ ಕಳ್ಳತನವಾಗಿದೆ.

ರೈತ ಲಕ್ಷ್ಮೀನಾರಾಯಣ ಎಂಬುವವರು ತಮ್ಮ ಜಮೀನಿನಲ್ಲಿ 38ಕ್ಕೂ ಹೆಚ್ಚು ಬಗೆಯ ಮಾವುಗಳನ್ನು ಬೆಳೆಸಿದ್ದರು. ಮಾವು ಬೆಳೆ ಉತ್ತಮವಾಗಿದೆ ಈ ಬಾರಿ ಒಳ್ಳೆಯ ಲಾಭ ಪಡೆಯಬಹುದು ಎನ್ನುವ ಹಂಬಲದಲ್ಲಿದ್ದರು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹಂಚಿಕೊಂಡಿದ್ದರು.

ಮತ್ತಷ್ಟು ಓದಿ: Ramanagara News: ಅಕಾಲಿಕ ಮಳೆಯಿಂದ ಮಾವು ಬೆಳೆ ನಾಶ; ಸಂಕಷ್ಟದಲ್ಲಿ ಬೆಳೆಗಾರರು

ಅಷ್ಟೇ ಅಲ್ಲದೆ ಮರದ ಫೋಟೊವನ್ನು ಕೂಡ ಹಾಕಿ ಈ ಮರದ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದೆ ಎಂದೂ ಕೂಡ ಬರೆದಿದ್ದರು. ಇದನ್ನು ನೋಡಿದ ಕಳ್ಳರು ಅದೇ ಮರಗಳಿಂದ ಹಣ್ಣನ್ನು ಕದ್ದಿದ್ದಾರೆ.

ಅವರ ಜಮೀನಿನಲ್ಲಿ ಒಂದೇ ದಿನದಲ್ಲಿ ಜಮೀನಿನಲ್ಲಿದ್ದ ನಾಲ್ಕು ಮರಗಳಲ್ಲಿನ ಹಣ್ಣನ್ನು ಕದ್ದು ಪರಾರಿಯಾಗಿದ್ದಾರೆ. ಈ ಕಳ್ಳತನವು ಕೃಷಿ ಉತ್ಪನ್ನಗಳ ಸುರಕ್ಷತೆ ಹಾಗೂ ಸ್ಥಳೀಯ ಆರ್ಥಿಕತೆಯ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ