AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾ ರೈಲು ದುರಂತ ಪ್ರಕರಣ: ಸುಪ್ರೀಂಕೋರ್ಟ್​​​ಗೆ ಪಿಐಎಲ್​ ಸಲ್ಲಿಕೆ

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ರೈಲು ಅಪಘಾತ(Train Accident)ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​​ನಲ್ಲಿ ಪಿಐಎಲ್​ ಸಲ್ಲಿಕೆಯಾಗಿದೆ.

Odisha Train Accident: ಒಡಿಶಾ ರೈಲು ದುರಂತ ಪ್ರಕರಣ: ಸುಪ್ರೀಂಕೋರ್ಟ್​​​ಗೆ ಪಿಐಎಲ್​ ಸಲ್ಲಿಕೆ
ಒಡಿಶಾ ರೈಲು ಅಪಘಾತImage Credit source: NDTV
ನಯನಾ ರಾಜೀವ್
|

Updated on: Jun 04, 2023 | 12:00 PM

Share

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ರೈಲು ಅಪಘಾತ(Train Accident)ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​​ನಲ್ಲಿ ಪಿಐಎಲ್​ ಸಲ್ಲಿಕೆಯಾಗಿದೆ. ರೈಲ್ವೆ ದುರಂತ ಸಂಬಂಧ ತನಿಖೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ. ಸಾರ್ವಜನಿಕರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಒಡಿಶಾ ರೈಲು ಅಪಘಾತದಲ್ಲಿ ಇಲ್ಲಿಯವರೆಗೆ 288 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೆ ಸಚಿವರು ಶನಿವಾರ ಸ್ಥಳಕ್ಕೆ ಆಗಮಿಸಿ,ಪರಿಹಾರ ಕಾಮಗಾರಿಯನ್ನು ಪರಿಶೀಲಿಸಿದರು. ಹಾಗೆಯೇ ಪ್ರಧಾನಿ ಮೋದಿಯವರು ಕೂಡ ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇದೀಗ ಅಪಘಾತ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ರೈಲು ಪ್ರಯಾಣವನ್ನು ಶೇ.100ರಷ್ಟು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ವಿಶಾಲ್ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಈ ಮಾರ್ಗದಲ್ಲಿ ರಕ್ಷಾಕವಚ ವ್ಯವಸ್ಥೆಯು ಸಕ್ರಿಯವಾಗಿಲ್ಲ. ಈ ವ್ಯವಸ್ಥೆ ಸಕ್ರಿಯವಾಗಿದ್ದರೆ, ಅಪಘಾತವನ್ನು ತಪ್ಪಿಸಬಹುದಿತ್ತು. ಇದುವರೆಗೆ ಕೆಲವೇ ಮಾರ್ಗಗಳಲ್ಲಿ ಅಳವಡಿಸಲಾಗಿದೆ.

ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಈ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದಷ್ಟು ಬೇಗ ಎಲ್ಲ ಮಾರ್ಗಗಳಲ್ಲಿ ಸರಿಪಡಿಸಿ ಪ್ರಯಾಣಿಕರ ಜೀವಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಅರ್ಜಿಯಲ್ಲಿ ಹೇಳಲಾಗಿದೆ.

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್