AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಕೋಸು ಕಿತ್ತಿದ್ದಕ್ಕೆ ವಿದ್ಯುತ್ ಕಂಬಕ್ಕೆ ತಾಯಿಯನ್ನು ಕಟ್ಟಿ ಥಳಿಸಿದ ಮಗ

ಕೃಷಿ ಭೂಮಿಯಲ್ಲಿ ಹೂಕೋಸು ಕಿತ್ತಿದ್ದಕ್ಕೆ ಮಗನೊಬ್ಬ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 70 ವರ್ಷದ ಮಹಿಳೆ ಸರಸಪಸಿ ಗ್ರಾಮದ ತನ್ನ ಕಿರಿಯ ಮಗನ ಜಮೀನಿನಿಂದ ಹೂಕೋಸು ತಂದು ತಿಂದ ಬಳಿಕ ವಿವಾದ ಉಂಟಾಗಿದೆ. ವಾಗ್ವಾದ ಹೆಚ್ಚಾಗುತ್ತಿದ್ದಂತೆ ಆಕೆಯ ಮಗ ಆಕೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾನೆ.

ಹೂಕೋಸು ಕಿತ್ತಿದ್ದಕ್ಕೆ ವಿದ್ಯುತ್ ಕಂಬಕ್ಕೆ ತಾಯಿಯನ್ನು ಕಟ್ಟಿ ಥಳಿಸಿದ ಮಗ
Follow us
ನಯನಾ ರಾಜೀವ್
|

Updated on: Dec 25, 2023 | 7:13 AM

ಕೃಷಿ ಭೂಮಿಯಲ್ಲಿ ಹೂಕೋಸು ಕಿತ್ತಿದ್ದಕ್ಕೆ ಮಗನೊಬ್ಬ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಹೃದಯ ವಿದ್ರಾವಕ ಘಟನೆ ಒಡಿಶಾದಲ್ಲಿ ನಡೆದಿದೆ. 70 ವರ್ಷದ ಮಹಿಳೆ ಸರಸಪಸಿ ಗ್ರಾಮದ ತನ್ನ ಕಿರಿಯ ಮಗನ ಜಮೀನಿನಿಂದ ಹೂಕೋಸು ತಂದು ತಿಂದ ಬಳಿಕ ವಿವಾದ ಉಂಟಾಗಿದೆ. ವಾಗ್ವಾದ ಹೆಚ್ಚಾಗುತ್ತಿದ್ದಂತೆ ಆಕೆಯ ಮಗ ಆಕೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾನೆ.

ಮಧ್ಯಪ್ರವೇಶಿಸಲು ಯತ್ನಿಸಿದ ಗ್ರಾಮಸ್ಥರಿಗೆ ಮಗ ಬೆದರಿಕೆಯೊಡ್ಡಿದ್ದ, ಮಹಿಳೆಯನ್ನು ರಕ್ಷಿಸಿ ಬಾಸುದೇವಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳ: ಜೈ ಶ್ರೀರಾಮ್​ ಎಂದು ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನಿಗೆ ಥಳಿತ, ದೂರು ದಾಖಲು

ಬಳಿಕ ಪೊಲೀಸರು ಘಟನೆಯ ಬಗ್ಗೆ ಮಹಿಳೆಯನ್ನು ಕೇಳಿದರು ಮತ್ತು ಆಕೆಯ ಮಗನ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಐಐಸಿ ತ್ರಿನಾಥ್ ಸೇಥಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ