AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಸಿಲುಕಿದ್ದ 4 ದಿನಗಳ ಘೇಂಡಾಮೃಗದ ಮರಿ ರಕ್ಷಣೆ

ಕಾಜಿರಂಗ: ಸತತವಾಗಿ ಸುರಿದ ಮಳೆಗೆ ಆಸ್ಸಾಂ ನಲ್ಲಿರುವ ಪ್ರಖ್ಯಾತ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನೂರಾರು ಪ್ರಾಣಿಗಳು ನೀರಲ್ಲಿ ಕೊಚ್ಚಿ ಹೋಗಿದ್ದು, ಈ ನಡುವೆ ಅಧಿಕಾರಿಗಳು ನಾಲ್ಕು ದಿನಗಳ ಘೇಂಡಾಮೃಗದ ಮರಿಯನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಹೌದು ಸತತವಾಗಿ ಸುರಿದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಈಶಾನ್ಯ ರಾಜ್ಯಗಳು ಅಕ್ಷರಶಃ ನಲುಗಿಹೋಗಿವೆ. ಸಾವಿರಾರು ಜನರು ಮನೆ ಮಠಗಳನ್ನೇ ಕಳೆದುಕೊಂಡಿದ್ದಾರೆ. ಇನ್ನು ದೇಶದ ಪ್ರಖ್ಯಾತ ರಾಷ್ಟ್ರೀಯ ಉದ್ಯಾನವನ ಕಾಜಿರಂಗದಲ್ಲಿ ಪ್ರವಾಹಕ್ಕೆ ನೂರಾರು ಪ್ರಾಣಿಗಳು ಸಾವನ್ನಪ್ಪಿವೆ. ಇನ್ನು ಕೆಲವು ಪ್ರವಾಹದಲ್ಲಿ […]

ಪ್ರವಾಹದಲ್ಲಿ ಸಿಲುಕಿದ್ದ 4 ದಿನಗಳ ಘೇಂಡಾಮೃಗದ ಮರಿ ರಕ್ಷಣೆ
Guru
|

Updated on:Aug 02, 2020 | 5:03 PM

Share

ಕಾಜಿರಂಗ: ಸತತವಾಗಿ ಸುರಿದ ಮಳೆಗೆ ಆಸ್ಸಾಂ ನಲ್ಲಿರುವ ಪ್ರಖ್ಯಾತ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನೂರಾರು ಪ್ರಾಣಿಗಳು ನೀರಲ್ಲಿ ಕೊಚ್ಚಿ ಹೋಗಿದ್ದು, ಈ ನಡುವೆ ಅಧಿಕಾರಿಗಳು ನಾಲ್ಕು ದಿನಗಳ ಘೇಂಡಾಮೃಗದ ಮರಿಯನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.

ಹೌದು ಸತತವಾಗಿ ಸುರಿದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಈಶಾನ್ಯ ರಾಜ್ಯಗಳು ಅಕ್ಷರಶಃ ನಲುಗಿಹೋಗಿವೆ. ಸಾವಿರಾರು ಜನರು ಮನೆ ಮಠಗಳನ್ನೇ ಕಳೆದುಕೊಂಡಿದ್ದಾರೆ. ಇನ್ನು ದೇಶದ ಪ್ರಖ್ಯಾತ ರಾಷ್ಟ್ರೀಯ ಉದ್ಯಾನವನ ಕಾಜಿರಂಗದಲ್ಲಿ ಪ್ರವಾಹಕ್ಕೆ ನೂರಾರು ಪ್ರಾಣಿಗಳು ಸಾವನ್ನಪ್ಪಿವೆ. ಇನ್ನು ಕೆಲವು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಹೀಗೆ ಕೊಚ್ಚಿ ಹೋಗಿರುವ ಪ್ರಾಣಿಗಳ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಹುಟ್ಟಿ ಕೇವಲ ನಾಲ್ಕು ದಿನಗಳ ಒಂದು ಘೇಂಡಾಮೃಗವನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಪ್ರವಾಹ ಇಳಿಮುಖವಾದ ನಂತರ ನಡೆಯುತ್ತಿರುವ ರಕ್ಷಣಾಕಾರ್ಯದಲ್ಲಿ ಈ ಮರಿಯನ್ನು ರಕ್ಷಣೆ ಮಾಡಲಾಗಿದೆ. ಈಗ ಅಧಿಕಾರಿಗಳು ಇದರ ತಾಯಿಯನ್ನು ಹುಡುಕುತ್ತಿದ್ದು, ಅಲ್ಲಿಯವರೆಗೆ ಈ ಮರಿಯನ್ನು  ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಸಾಗಿಸಲಾಗಿದೆ.

Published On - 5:00 pm, Sun, 2 August 20

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?