AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಸಿಲುಕಿದ್ದ 4 ದಿನಗಳ ಘೇಂಡಾಮೃಗದ ಮರಿ ರಕ್ಷಣೆ

ಕಾಜಿರಂಗ: ಸತತವಾಗಿ ಸುರಿದ ಮಳೆಗೆ ಆಸ್ಸಾಂ ನಲ್ಲಿರುವ ಪ್ರಖ್ಯಾತ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನೂರಾರು ಪ್ರಾಣಿಗಳು ನೀರಲ್ಲಿ ಕೊಚ್ಚಿ ಹೋಗಿದ್ದು, ಈ ನಡುವೆ ಅಧಿಕಾರಿಗಳು ನಾಲ್ಕು ದಿನಗಳ ಘೇಂಡಾಮೃಗದ ಮರಿಯನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಹೌದು ಸತತವಾಗಿ ಸುರಿದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಈಶಾನ್ಯ ರಾಜ್ಯಗಳು ಅಕ್ಷರಶಃ ನಲುಗಿಹೋಗಿವೆ. ಸಾವಿರಾರು ಜನರು ಮನೆ ಮಠಗಳನ್ನೇ ಕಳೆದುಕೊಂಡಿದ್ದಾರೆ. ಇನ್ನು ದೇಶದ ಪ್ರಖ್ಯಾತ ರಾಷ್ಟ್ರೀಯ ಉದ್ಯಾನವನ ಕಾಜಿರಂಗದಲ್ಲಿ ಪ್ರವಾಹಕ್ಕೆ ನೂರಾರು ಪ್ರಾಣಿಗಳು ಸಾವನ್ನಪ್ಪಿವೆ. ಇನ್ನು ಕೆಲವು ಪ್ರವಾಹದಲ್ಲಿ […]

ಪ್ರವಾಹದಲ್ಲಿ ಸಿಲುಕಿದ್ದ 4 ದಿನಗಳ ಘೇಂಡಾಮೃಗದ ಮರಿ ರಕ್ಷಣೆ
Follow us
Guru
|

Updated on:Aug 02, 2020 | 5:03 PM

ಕಾಜಿರಂಗ: ಸತತವಾಗಿ ಸುರಿದ ಮಳೆಗೆ ಆಸ್ಸಾಂ ನಲ್ಲಿರುವ ಪ್ರಖ್ಯಾತ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನೂರಾರು ಪ್ರಾಣಿಗಳು ನೀರಲ್ಲಿ ಕೊಚ್ಚಿ ಹೋಗಿದ್ದು, ಈ ನಡುವೆ ಅಧಿಕಾರಿಗಳು ನಾಲ್ಕು ದಿನಗಳ ಘೇಂಡಾಮೃಗದ ಮರಿಯನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.

ಹೌದು ಸತತವಾಗಿ ಸುರಿದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಈಶಾನ್ಯ ರಾಜ್ಯಗಳು ಅಕ್ಷರಶಃ ನಲುಗಿಹೋಗಿವೆ. ಸಾವಿರಾರು ಜನರು ಮನೆ ಮಠಗಳನ್ನೇ ಕಳೆದುಕೊಂಡಿದ್ದಾರೆ. ಇನ್ನು ದೇಶದ ಪ್ರಖ್ಯಾತ ರಾಷ್ಟ್ರೀಯ ಉದ್ಯಾನವನ ಕಾಜಿರಂಗದಲ್ಲಿ ಪ್ರವಾಹಕ್ಕೆ ನೂರಾರು ಪ್ರಾಣಿಗಳು ಸಾವನ್ನಪ್ಪಿವೆ. ಇನ್ನು ಕೆಲವು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಹೀಗೆ ಕೊಚ್ಚಿ ಹೋಗಿರುವ ಪ್ರಾಣಿಗಳ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಹುಟ್ಟಿ ಕೇವಲ ನಾಲ್ಕು ದಿನಗಳ ಒಂದು ಘೇಂಡಾಮೃಗವನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಪ್ರವಾಹ ಇಳಿಮುಖವಾದ ನಂತರ ನಡೆಯುತ್ತಿರುವ ರಕ್ಷಣಾಕಾರ್ಯದಲ್ಲಿ ಈ ಮರಿಯನ್ನು ರಕ್ಷಣೆ ಮಾಡಲಾಗಿದೆ. ಈಗ ಅಧಿಕಾರಿಗಳು ಇದರ ತಾಯಿಯನ್ನು ಹುಡುಕುತ್ತಿದ್ದು, ಅಲ್ಲಿಯವರೆಗೆ ಈ ಮರಿಯನ್ನು  ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಸಾಗಿಸಲಾಗಿದೆ.

Published On - 5:00 pm, Sun, 2 August 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ