AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಿಂಚಣಿ ಪಡೆಯಲು ಈ ಬಿಸಿಲ ಝಳದಲ್ಲಿ ಮುರಿದ ಕುರ್ಚಿಯ ಸಹಾಯ ಪಡೆಯುತ್ತಾ ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿರುವ ವೃದ್ಧೆ

ಕಿತ್ತು ತಿನ್ನುವ ಬಡತನ, ತಿಂಗಳಿಗೆ ಬರುವ ಪಿಂಚಣಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ವೃದ್ಧೆ. ಪಿಂಚಣಿ ಪಡೆಯಲು ಕಿಲೋಮೀಟರ್​ಗಟ್ಟಲೆ ಬರಿಗಾಲಿನಲ್ಲಿಯೇ ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

Video: ಪಿಂಚಣಿ ಪಡೆಯಲು ಈ ಬಿಸಿಲ ಝಳದಲ್ಲಿ ಮುರಿದ ಕುರ್ಚಿಯ ಸಹಾಯ ಪಡೆಯುತ್ತಾ ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿರುವ ವೃದ್ಧೆ
ವೃದ್ಧೆImage Credit source: ANI
Follow us
ನಯನಾ ರಾಜೀವ್
|

Updated on: Apr 21, 2023 | 8:38 AM

ಕಿತ್ತು ತಿನ್ನುವ ಬಡತನ, ತಿಂಗಳಿಗೆ ಬರುವ ಪಿಂಚಣಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ವೃದ್ಧೆ. ಪಿಂಚಣಿ ಪಡೆಯಲು ಕಿಲೋಮೀಟರ್​ಗಟ್ಟಲೆ ಬರಿಗಾಲಿನಲ್ಲಿಯೇ ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ವೃದ್ಧೆಗೆ 70 ವರ್ಷ, ನಡೆಯಲಾಗದ ಪರಿಸ್ಥಿತಿ ಆದರೆ ಬ್ಯಾಂಕ್​ಗೆ ಹೋಗಿ ಪಿಂಚಣಿ ಪಡೆಯುವುದು ಅನಿವಾರ್ಯ. ಮುರಿದಿರುವ ಖುರ್ಚಿಯ ಸಹಾಯ ಪಡೆಯುತ್ತಾ ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಡಿಶಾದ ನಬ್ರಂಗ್​ಪುರ್ ಜಿಲ್ಲೆಯಲ್ಲಿ ಏಪ್ರಿಲ್ 17 ರಂದು ಕಂಡುಬಂದಂತಹ ದೃಶ್ಯವಿದು.

ವೃದ್ಧೆ ಹೆಸರು ಸೂರ್ಯ ಹರಿಜನ್, ಅವರು ವಲಸೆ ಕಾರ್ಮಿಕರಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಇಷ್ಟು ವರ್ಷ ಕೆಲಸ ಮಾಡುತ್ತಿದ್ದರು. ಅವರು ತನ್ನ ಕಿರಿ ಮಗನ ಜತೆ ವಾಸವಾಗಿದ್ದಾರೆ, ಅವರು ಸ್ವಂತ ಜಮೀನು, ಮನೆ ಯಾವುದೂ ಇಲ್ಲ, ಗುಡಿಸಿಲಿನಲ್ಲಿಯೇ ಅವರ ವಾಸ.

ಮತ್ತಷ್ಟು ಓದಿ: ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಬ್ಯಾಂಕ್​ಗೆ ತೆರಳಿದ್ದರೂ ಅವರ ಹೆಬ್ಬೆಟ್ಟು ಮ್ಯಾಚ್ ಆಗದ ಕಾರಣ ಮನೆಗೆ ವಾಪಸ್ ಕಳುಹಿಸಿದ್ದಾರೆ. ಅವರು ಕೈ ಬೆರಳು ಸರಿ ಇಲ್ಲದ ಕಾರಣ ಹಣ ಪಡೆಯಲು ತೊಂದರೆ ಅನುಭವಿಸಬೇಕಾಯಿತು ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿದ್ದಾರೆ.

ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಬರುತ್ತದೆ. ನಾವು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಎಸ್​ಬಿಐ ಮ್ಯಾನೇಜರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ