AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್

ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಕಂಪನಿಯೇ ವಹಿಸಿಕೊಳ್ಳಲಿದೆ.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್‌
TV9 Web
| Edited By: |

Updated on:Sep 03, 2022 | 12:23 PM

Share

ಹೈದರಾಬಾದ್: ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (OLECTRA) 100 ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದೆ. ಈಶಾನ್ಯ ರಾಜ್ಯಗಳಿಂದ ಬಂದ ಮೊದಲ ಆರ್ಡರ್ ಇದಾಗಿದೆ. ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು (Electric Buses) ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಗೆ ಈ ಕಂಪನಿಯೇ ಜವಾಬ್ದಾರರಾಗಿರುತ್ತದೆ.

ಅಂದಹಾಗೆ, ಈ 100 ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಯ ಮೌಲ್ಯವು ಅಂದಾಜು 151 ಕೋಟಿ ರೂ. ಆಗಿದೆ. ಈ ಬಗ್ಗೆ ಒಲೆಕ್ಟ್ರಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕೆ.ವಿ ಪ್ರದೀಪ್ ಮಾತನಾಡಿ, “ಈಶಾನ್ಯ ರಾಜ್ಯಗಳು ಮತ್ತು ಅಸ್ಸಾಂನಿಂದ ಮೊದಲ ಆರ್ಡರ್ ಸಿಕ್ಕಿರುವುದಕ್ಕೆ ನಮಗೆ ಬಹಳ ಸಂತೋಷವಾಗಿದೆ. ಈ ಆದೇಶದೊಂದಿಗೆ, ನಮ್ಮ ಬಸ್ಸುಗಳು ಭಾರತದ ಎಲ್ಲಾ ಮೂಲೆಗಳಲ್ಲಿ ಸಂಚರಿಸುತ್ತಿವೆ. ಇಂಗಾಲದ ಹೊರಸೂಸುವಿಕೆಯನ್ನು ಈ ಬಸ್​ಗಳು ಗಣನೀಯವಾಗಿ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: EV Trans Bus: ಪುಣೆ-ಮುಂಬೈ ಮಾರ್ಗದಲ್ಲಿ ಇವಿ ಟ್ರಾನ್ಸ್​ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ: ಭಾರತದ ರಸ್ತೆ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ

2000ರಲ್ಲಿ ಸ್ಥಾಪಿತವಾದ ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ MEIL ಗ್ರೂಪ್​ನ ಭಾಗವಾಗಿದೆ. 2015ರಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಪರಿಚಯವನ್ನು ಮಾಡಲಾಯಿತು. ಇದು ವಿದ್ಯುತ್ ಪ್ರಸರಣ ಮತ್ತು ವಿತರಣಾ ಜಾಲಗಳಿಗಾಗಿ ಸಿಲಿಕಾನ್ ರಬ್ಬರ್ ಸಂಯೋಜಿತವಾದ ಭಾರತದಲ್ಲಿನ ಅತಿದೊಡ್ಡ ಉತ್ಪಾದಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sat, 3 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ