AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್

ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಕಂಪನಿಯೇ ವಹಿಸಿಕೊಳ್ಳಲಿದೆ.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್‌
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 03, 2022 | 12:23 PM

ಹೈದರಾಬಾದ್: ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (OLECTRA) 100 ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದೆ. ಈಶಾನ್ಯ ರಾಜ್ಯಗಳಿಂದ ಬಂದ ಮೊದಲ ಆರ್ಡರ್ ಇದಾಗಿದೆ. ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು (Electric Buses) ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಗೆ ಈ ಕಂಪನಿಯೇ ಜವಾಬ್ದಾರರಾಗಿರುತ್ತದೆ.

ಅಂದಹಾಗೆ, ಈ 100 ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಯ ಮೌಲ್ಯವು ಅಂದಾಜು 151 ಕೋಟಿ ರೂ. ಆಗಿದೆ. ಈ ಬಗ್ಗೆ ಒಲೆಕ್ಟ್ರಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕೆ.ವಿ ಪ್ರದೀಪ್ ಮಾತನಾಡಿ, “ಈಶಾನ್ಯ ರಾಜ್ಯಗಳು ಮತ್ತು ಅಸ್ಸಾಂನಿಂದ ಮೊದಲ ಆರ್ಡರ್ ಸಿಕ್ಕಿರುವುದಕ್ಕೆ ನಮಗೆ ಬಹಳ ಸಂತೋಷವಾಗಿದೆ. ಈ ಆದೇಶದೊಂದಿಗೆ, ನಮ್ಮ ಬಸ್ಸುಗಳು ಭಾರತದ ಎಲ್ಲಾ ಮೂಲೆಗಳಲ್ಲಿ ಸಂಚರಿಸುತ್ತಿವೆ. ಇಂಗಾಲದ ಹೊರಸೂಸುವಿಕೆಯನ್ನು ಈ ಬಸ್​ಗಳು ಗಣನೀಯವಾಗಿ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: EV Trans Bus: ಪುಣೆ-ಮುಂಬೈ ಮಾರ್ಗದಲ್ಲಿ ಇವಿ ಟ್ರಾನ್ಸ್​ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ: ಭಾರತದ ರಸ್ತೆ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ

2000ರಲ್ಲಿ ಸ್ಥಾಪಿತವಾದ ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ MEIL ಗ್ರೂಪ್​ನ ಭಾಗವಾಗಿದೆ. 2015ರಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಪರಿಚಯವನ್ನು ಮಾಡಲಾಯಿತು. ಇದು ವಿದ್ಯುತ್ ಪ್ರಸರಣ ಮತ್ತು ವಿತರಣಾ ಜಾಲಗಳಿಗಾಗಿ ಸಿಲಿಕಾನ್ ರಬ್ಬರ್ ಸಂಯೋಜಿತವಾದ ಭಾರತದಲ್ಲಿನ ಅತಿದೊಡ್ಡ ಉತ್ಪಾದಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sat, 3 September 22

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್