AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಡಾನ್‌ನಲ್ಲಿ ಬಂದು ಮನೆಯಿಂದ ಹೂಕುಂಡ ಕದ್ದ ಮಹಿಳೆಯರು, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಈ ವರ್ಷದ ಆರಂಭದಲ್ಲಿ ಇಬ್ಬರು ವ್ಯಕ್ತಿಗಳು ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿರುವ ಆಂಬಿಯೆನ್ಸ್ ಮಾಲ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಎಸ್‌ಯುವಿಯಲ್ಲಿ ಹಾಕುತ್ತಿದ್ದ ಘಟನೆ ವರದಿ ಆಗಿತ್ತು. ಈ ಪ್ರಕರಣದಲ್ಲಿ ಗುರುಗ್ರಾಮ್‌ನಿಂದ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಸೆಡಾನ್‌ನಲ್ಲಿ ಬಂದು ಮನೆಯಿಂದ ಹೂಕುಂಡ ಕದ್ದ ಮಹಿಳೆಯರು, ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಹೂಕುಂಡ ಕಳ್ಳತನ
ರಶ್ಮಿ ಕಲ್ಲಕಟ್ಟ
|

Updated on:Nov 15, 2023 | 4:37 PM

Share

ಚಂಡೀಗಢ ನವೆಂಬರ್ 15: ಪಂಜಾಬ್‌ನ (Punjab) ಮನೆಯೊಂದರ ಹೊರಗಿನ ಹೂಕುಂಡ ಕಳ್ಳತನದ ವಿಡಿಯೊ ವೈರಲ್ (Viral Video) ಆಗಿದೆ, ಆದರೆ ವಿಚಿತ್ರವೆಂದರೆ ಸೆಡಾನ್‌ನಲ್ಲಿ ಬಂದ ಇಬ್ಬರು ಮಹಿಳೆಯರೇ ಕಳ್ಳತನ ಮಾಡಿದ್ದಾರೆ. ಮಹಿಳೆಯರು ಮೊಹಾಲಿಯ ಸೆಕ್ಟರ್ 78 ರಲ್ಲಿ ಮನೆಯ ಹೊರಗೆ ಸೇಡನ್‌ (Sedan) ನಿಲ್ಲಿಸಿ ಮನೆಯತ್ತ ಬರುತ್ತಾರೆ. ನಂತರ ಮುಖ್ಯ ಗೇಟ್‌ನ ಎರಡು ಬದಿಗಳಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಅವರ ಕಾರಿನ ಕಡೆಗೆ ಓಡಿ ವೇಗವಾಗಿ ಓಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವರ್ಷದ ಆರಂಭದಲ್ಲಿ ಇಬ್ಬರು ವ್ಯಕ್ತಿಗಳು ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿರುವ ಆಂಬಿಯೆನ್ಸ್ ಮಾಲ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಎಸ್‌ಯುವಿಯಲ್ಲಿ ಹಾಕುತ್ತಿದ್ದ ಘಟನೆ ವರದಿ ಆಗಿತ್ತು. ಈ ಪ್ರಕರಣದಲ್ಲಿ ಗುರುಗ್ರಾಮ್‌ನಿಂದ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಈ ವರ್ಷ G20 ಶೃಂಗಸಭೆಯ ನಂತರ ದೆಹಲಿಯ ರಸ್ತೆಗಳನ್ನು ಹೂಕುಂಡಗಳು ಮತ್ತು ಇತರ ಸ್ಥಾಪನೆಗಳಿಂದ ಅಲಂಕರಿಸಿದಾಗ ಹೂವು ಕುಂಡಗಳ ಕಳ್ಳತನದ ಹಲವಾರು ಘಟನೆಗಳು ವರದಿಯಾಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Wed, 15 November 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!