AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಡಾನ್‌ನಲ್ಲಿ ಬಂದು ಮನೆಯಿಂದ ಹೂಕುಂಡ ಕದ್ದ ಮಹಿಳೆಯರು, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಈ ವರ್ಷದ ಆರಂಭದಲ್ಲಿ ಇಬ್ಬರು ವ್ಯಕ್ತಿಗಳು ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿರುವ ಆಂಬಿಯೆನ್ಸ್ ಮಾಲ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಎಸ್‌ಯುವಿಯಲ್ಲಿ ಹಾಕುತ್ತಿದ್ದ ಘಟನೆ ವರದಿ ಆಗಿತ್ತು. ಈ ಪ್ರಕರಣದಲ್ಲಿ ಗುರುಗ್ರಾಮ್‌ನಿಂದ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಸೆಡಾನ್‌ನಲ್ಲಿ ಬಂದು ಮನೆಯಿಂದ ಹೂಕುಂಡ ಕದ್ದ ಮಹಿಳೆಯರು, ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಹೂಕುಂಡ ಕಳ್ಳತನ
ರಶ್ಮಿ ಕಲ್ಲಕಟ್ಟ
|

Updated on:Nov 15, 2023 | 4:37 PM

Share

ಚಂಡೀಗಢ ನವೆಂಬರ್ 15: ಪಂಜಾಬ್‌ನ (Punjab) ಮನೆಯೊಂದರ ಹೊರಗಿನ ಹೂಕುಂಡ ಕಳ್ಳತನದ ವಿಡಿಯೊ ವೈರಲ್ (Viral Video) ಆಗಿದೆ, ಆದರೆ ವಿಚಿತ್ರವೆಂದರೆ ಸೆಡಾನ್‌ನಲ್ಲಿ ಬಂದ ಇಬ್ಬರು ಮಹಿಳೆಯರೇ ಕಳ್ಳತನ ಮಾಡಿದ್ದಾರೆ. ಮಹಿಳೆಯರು ಮೊಹಾಲಿಯ ಸೆಕ್ಟರ್ 78 ರಲ್ಲಿ ಮನೆಯ ಹೊರಗೆ ಸೇಡನ್‌ (Sedan) ನಿಲ್ಲಿಸಿ ಮನೆಯತ್ತ ಬರುತ್ತಾರೆ. ನಂತರ ಮುಖ್ಯ ಗೇಟ್‌ನ ಎರಡು ಬದಿಗಳಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಅವರ ಕಾರಿನ ಕಡೆಗೆ ಓಡಿ ವೇಗವಾಗಿ ಓಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವರ್ಷದ ಆರಂಭದಲ್ಲಿ ಇಬ್ಬರು ವ್ಯಕ್ತಿಗಳು ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿರುವ ಆಂಬಿಯೆನ್ಸ್ ಮಾಲ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಎಸ್‌ಯುವಿಯಲ್ಲಿ ಹಾಕುತ್ತಿದ್ದ ಘಟನೆ ವರದಿ ಆಗಿತ್ತು. ಈ ಪ್ರಕರಣದಲ್ಲಿ ಗುರುಗ್ರಾಮ್‌ನಿಂದ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಈ ವರ್ಷ G20 ಶೃಂಗಸಭೆಯ ನಂತರ ದೆಹಲಿಯ ರಸ್ತೆಗಳನ್ನು ಹೂಕುಂಡಗಳು ಮತ್ತು ಇತರ ಸ್ಥಾಪನೆಗಳಿಂದ ಅಲಂಕರಿಸಿದಾಗ ಹೂವು ಕುಂಡಗಳ ಕಳ್ಳತನದ ಹಲವಾರು ಘಟನೆಗಳು ವರದಿಯಾಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Wed, 15 November 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!