Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಡಾನ್‌ನಲ್ಲಿ ಬಂದು ಮನೆಯಿಂದ ಹೂಕುಂಡ ಕದ್ದ ಮಹಿಳೆಯರು, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಈ ವರ್ಷದ ಆರಂಭದಲ್ಲಿ ಇಬ್ಬರು ವ್ಯಕ್ತಿಗಳು ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿರುವ ಆಂಬಿಯೆನ್ಸ್ ಮಾಲ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಎಸ್‌ಯುವಿಯಲ್ಲಿ ಹಾಕುತ್ತಿದ್ದ ಘಟನೆ ವರದಿ ಆಗಿತ್ತು. ಈ ಪ್ರಕರಣದಲ್ಲಿ ಗುರುಗ್ರಾಮ್‌ನಿಂದ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಸೆಡಾನ್‌ನಲ್ಲಿ ಬಂದು ಮನೆಯಿಂದ ಹೂಕುಂಡ ಕದ್ದ ಮಹಿಳೆಯರು, ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಹೂಕುಂಡ ಕಳ್ಳತನ
Follow us
ರಶ್ಮಿ ಕಲ್ಲಕಟ್ಟ
|

Updated on:Nov 15, 2023 | 4:37 PM

ಚಂಡೀಗಢ ನವೆಂಬರ್ 15: ಪಂಜಾಬ್‌ನ (Punjab) ಮನೆಯೊಂದರ ಹೊರಗಿನ ಹೂಕುಂಡ ಕಳ್ಳತನದ ವಿಡಿಯೊ ವೈರಲ್ (Viral Video) ಆಗಿದೆ, ಆದರೆ ವಿಚಿತ್ರವೆಂದರೆ ಸೆಡಾನ್‌ನಲ್ಲಿ ಬಂದ ಇಬ್ಬರು ಮಹಿಳೆಯರೇ ಕಳ್ಳತನ ಮಾಡಿದ್ದಾರೆ. ಮಹಿಳೆಯರು ಮೊಹಾಲಿಯ ಸೆಕ್ಟರ್ 78 ರಲ್ಲಿ ಮನೆಯ ಹೊರಗೆ ಸೇಡನ್‌ (Sedan) ನಿಲ್ಲಿಸಿ ಮನೆಯತ್ತ ಬರುತ್ತಾರೆ. ನಂತರ ಮುಖ್ಯ ಗೇಟ್‌ನ ಎರಡು ಬದಿಗಳಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಅವರ ಕಾರಿನ ಕಡೆಗೆ ಓಡಿ ವೇಗವಾಗಿ ಓಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವರ್ಷದ ಆರಂಭದಲ್ಲಿ ಇಬ್ಬರು ವ್ಯಕ್ತಿಗಳು ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿರುವ ಆಂಬಿಯೆನ್ಸ್ ಮಾಲ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಎಸ್‌ಯುವಿಯಲ್ಲಿ ಹಾಕುತ್ತಿದ್ದ ಘಟನೆ ವರದಿ ಆಗಿತ್ತು. ಈ ಪ್ರಕರಣದಲ್ಲಿ ಗುರುಗ್ರಾಮ್‌ನಿಂದ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಈ ವರ್ಷ G20 ಶೃಂಗಸಭೆಯ ನಂತರ ದೆಹಲಿಯ ರಸ್ತೆಗಳನ್ನು ಹೂಕುಂಡಗಳು ಮತ್ತು ಇತರ ಸ್ಥಾಪನೆಗಳಿಂದ ಅಲಂಕರಿಸಿದಾಗ ಹೂವು ಕುಂಡಗಳ ಕಳ್ಳತನದ ಹಲವಾರು ಘಟನೆಗಳು ವರದಿಯಾಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Wed, 15 November 23

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ