AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈಗೆ ಮರಳಿದ ಬಳಿಕ ಎಲ್ಲಿಗೆ ಹೋಗ್ತಾರೆ ಶಶಿಕಲಾ? ಜಯಲಲಿತಾ ನಿವಾಸಕ್ಕಂತೂ ಕಾಲಿಡುವಂತಿಲ್ಲ!

ಶಶಿಕಲಾ ಚೆನ್ನೈಗೆ ಮರಳಿದ ಬಳಿಕ ವಾಸವಾಗಿರಲು ಒಟ್ಟು ಐದು ಸ್ಥಳಗಳನ್ನು ಅವರ ಕುಟುಂಬ ಗುರುತಿಸಿಟ್ಟಿದ್ದು, ಅದರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಿದೆ.

ಚೆನ್ನೈಗೆ ಮರಳಿದ ಬಳಿಕ ಎಲ್ಲಿಗೆ ಹೋಗ್ತಾರೆ ಶಶಿಕಲಾ? ಜಯಲಲಿತಾ ನಿವಾಸಕ್ಕಂತೂ ಕಾಲಿಡುವಂತಿಲ್ಲ!
ವಿ.ಕೆ.ಶಶಿಕಲಾ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 10, 2021 | 3:05 PM

Share

ಚೆನ್ನೈ: ಜಯಲಲಿತಾ ಆಪ್ತೆ ಶಶಿಶಕಲಾ ಸೆರೆವಾಸದ ಅವಧಿ ಇಂದು ಮುಕ್ತಾಯವಾಗಿದೆ. ಆದರೆ ಶಶಿಕಲಾ ಇನ್ನೂ ಮನೆಗೆ ಹೋಗಲು ಸಾಧ್ಯವಾಗಿಲ್ಲ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಅವರಿಗೆ ಸದ್ಯ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಕೆಲವು ಕಾಲ ಅವರು ಕರ್ನಾಟಕದಲ್ಲೇ ಇರಲಿದ್ದಾರೆ.

ಆದರೆ ಕರ್ನಾಟಕದಿಂದ ಮರಳಿ ತಮಿಳುನಾಡಿಗೆ ಹೋದ ಬಳಿಕ ಶಶಿಕಲಾ ಎಲ್ಲಿಗೆ ಹೋಗಲಿದ್ದಾರೆ ಎಂಬ ಪ್ರಶ್ನೆಯೂ ಉದ್ಭವ ಆಗಲಿದೆ. ಮಾಜಿ ಸಿಎಂ ಜಯಲಲಿತಾ ನಿವಾಸವಾದ ವೇದ ನಿಲಯಂನ್ನು ಅಲ್ಲಿನ ಸರ್ಕಾರ ಈಗಾಗಲೇ ಸ್ವಾಧೀನ ಪಡಿಸಿಕೊಂಡು ಸ್ಮಾರಕವನ್ನಾಗಿ ಪರಿವರ್ತಿಸಿದೆ. ಅಲ್ಲದೆ, ಜನವರಿ 28ರಿಂದ ಅದು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಲಿದೆ. ಅಲ್ಲಿನ್ನು ವಾಸ ಸಾಧ್ಯವೇ ಇಲ್ಲ.

ಶಶಿಕಲಾ ಚೆನ್ನೈಗೆ ಮರಳಿದ ಬಳಿಕ ವಾಸವಾಗಿರಲು ಒಟ್ಟು ಐದು ಸ್ಥಳಗಳನ್ನು ಅವರ ಕುಟುಂಬ ಗುರುತಿಸಿಟ್ಟಿದ್ದು, ಅದರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಅದರಲ್ಲೂ ಶಶಿಕಲಾ ಸಂಬಂಧಿ, ಸದ್ಯ ಪರಪ್ಪನ ಅಗ್ರಹಾರದಲ್ಲಿಯೇ ಇರುವ ಜೆ.ಇಳವರಸಿ ಪುತ್ರಿ ಕೃಷ್ಣಪ್ರಿಯಾ ಅವರ ಪಕ್ಕದ ಮನೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಲಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ 2016ರಲ್ಲಿ ಜೈಲು ಸೇರಿದ್ದ ಶಶಿಕಲಾ, 2017ರಲ್ಲಿ ಪೆರೋಲ್​ ಪಡೆದು 5ದಿನ ಕೃಷ್ಣಪ್ರಿಯಾ ಮನೆಯಲ್ಲೇ ವಾಸವಾಗಿದ್ದರು.

ವಿಕ್ಟೋರಿಯಾ ಆಸ್ಪತ್ರೆ ಮುಂದೆ ಜನ ಜಮಾವಣೆ.. ಇಂದೇ ಬಿಡುಗಡೆ ಆಗ್ತಾರಾ ವಿ.ಕೆ. ಶಶಿಕಲಾ?

Published On - 1:42 pm, Wed, 27 January 21

ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ