AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ. ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ. ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 24, 2020 | 6:19 PM

Share

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ.

ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ.

ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ